ಬ್ರೇಕಿಂಗ್ ನ್ಯೂಸ್
30-05-23 06:06 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ 30 : ಚಿಕ್ಕಮಗಳೂರಿನಲ್ಲಿ ನಾಗರ ಹಾವಿನ ಕಡಿತಕ್ಕೊಳಗಾದ ಉರಗತಜ್ಞ ಸ್ನೇಕ್ ನರೇಶ್ (51) ದುರಂತ ಸಾವು ಕಂಡಿದ್ದಾರೆ.
ಸಾವಿರಾರು ಹಾವುಗಳನ್ನು ಸೆರೆಹಿಡಿದು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸ್ನೇಕ್ ನರೇಶ್ ಎಂದೇ ಖ್ಯಾತಿ ಹೊಂದಿದ್ದ ನರೇಶ್ ಇಂದು ಮಧ್ಯಾಹ್ನ ಹಾವನ್ನು ಹಿಡಿದು ಕೊಂಡೊಯ್ಯುವ ಯತ್ನದಲ್ಲಿ ಕಡಿತಕ್ಕೊಳಗಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಒಯ್ಯಲಾಗಿದ್ದು ಅಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಬೆಳಗ್ಗೆ ಒಂದು ನಾಗರ ಹಾವನ್ನು ಹಿಡಿದು ಸ್ಕೂಟರ್ ಡಿಕ್ಕಿಯಲ್ಲಿ ಹಾಕ್ಕೊಂಡು ಬಂದಿದ್ದರು. ಮತ್ತೊಂದು ಹಾವು ಹಿಡಿದು ಹಾವಿನ ಚೀಲ ತೆರೆಯಲು ಡಿಕ್ಕಿ ಓಪನ್ ಮಾಡಿದ್ದರು. ಅಷ್ಟರಲ್ಲೇ ಹಾವು ಕಡಿದಿದ್ದು ವಿಷ ದೇಹಕ್ಕೆ ಆವರಿಸಿತ್ತು.
ಹಾವು ಹಿಡಿಯುವುದರಲ್ಲಿ ಖ್ಯಾತಿ ಹೊಂದಿದ್ದ ಸ್ನೇಕ್ ನರೇಶ್, 2013ರಲ್ಲಿ ವಿಧಾನಸಭಾ ಚುನಾವಣೆಗೂ ಸ್ಪರ್ಧಿಸಿದ್ದರು. ಶಾಲಾ ಮಕ್ಕಳಿಗೆ ಹಾವುಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು. ವಿಷ ರಹಿತ ಹಾವುಗಳ ಬಗ್ಗೆ ಭಯ ಪಡುವ ಅಗತ್ಯವಿಲ್ಲ ಎಂದು ಧೈರ್ಯ ತುಂಬುತ್ತಿದ್ದರು. ಇಂದು ಮಧ್ಯಾಹ್ನ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ಹಾವು ಹಿಡಿಯಲು ಹೋದ ಸಂದರ್ಭದಲ್ಲಿ ದುರಂತ ಸಾವು ಕಂಡಿದ್ದಾರೆ.
Chikkamagaluru Snake Suresh dies after deadly cobra attack. The Snake which he himself rescued has caused his death.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm