ಬ್ರೇಕಿಂಗ್ ನ್ಯೂಸ್
30-05-23 06:06 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ 30 : ಚಿಕ್ಕಮಗಳೂರಿನಲ್ಲಿ ನಾಗರ ಹಾವಿನ ಕಡಿತಕ್ಕೊಳಗಾದ ಉರಗತಜ್ಞ ಸ್ನೇಕ್ ನರೇಶ್ (51) ದುರಂತ ಸಾವು ಕಂಡಿದ್ದಾರೆ.
ಸಾವಿರಾರು ಹಾವುಗಳನ್ನು ಸೆರೆಹಿಡಿದು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸ್ನೇಕ್ ನರೇಶ್ ಎಂದೇ ಖ್ಯಾತಿ ಹೊಂದಿದ್ದ ನರೇಶ್ ಇಂದು ಮಧ್ಯಾಹ್ನ ಹಾವನ್ನು ಹಿಡಿದು ಕೊಂಡೊಯ್ಯುವ ಯತ್ನದಲ್ಲಿ ಕಡಿತಕ್ಕೊಳಗಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಒಯ್ಯಲಾಗಿದ್ದು ಅಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಬೆಳಗ್ಗೆ ಒಂದು ನಾಗರ ಹಾವನ್ನು ಹಿಡಿದು ಸ್ಕೂಟರ್ ಡಿಕ್ಕಿಯಲ್ಲಿ ಹಾಕ್ಕೊಂಡು ಬಂದಿದ್ದರು. ಮತ್ತೊಂದು ಹಾವು ಹಿಡಿದು ಹಾವಿನ ಚೀಲ ತೆರೆಯಲು ಡಿಕ್ಕಿ ಓಪನ್ ಮಾಡಿದ್ದರು. ಅಷ್ಟರಲ್ಲೇ ಹಾವು ಕಡಿದಿದ್ದು ವಿಷ ದೇಹಕ್ಕೆ ಆವರಿಸಿತ್ತು.
ಹಾವು ಹಿಡಿಯುವುದರಲ್ಲಿ ಖ್ಯಾತಿ ಹೊಂದಿದ್ದ ಸ್ನೇಕ್ ನರೇಶ್, 2013ರಲ್ಲಿ ವಿಧಾನಸಭಾ ಚುನಾವಣೆಗೂ ಸ್ಪರ್ಧಿಸಿದ್ದರು. ಶಾಲಾ ಮಕ್ಕಳಿಗೆ ಹಾವುಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು. ವಿಷ ರಹಿತ ಹಾವುಗಳ ಬಗ್ಗೆ ಭಯ ಪಡುವ ಅಗತ್ಯವಿಲ್ಲ ಎಂದು ಧೈರ್ಯ ತುಂಬುತ್ತಿದ್ದರು. ಇಂದು ಮಧ್ಯಾಹ್ನ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ಹಾವು ಹಿಡಿಯಲು ಹೋದ ಸಂದರ್ಭದಲ್ಲಿ ದುರಂತ ಸಾವು ಕಂಡಿದ್ದಾರೆ.
Chikkamagaluru Snake Suresh dies after deadly cobra attack. The Snake which he himself rescued has caused his death.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm