ಬ್ರೇಕಿಂಗ್ ನ್ಯೂಸ್
30-05-23 06:06 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ 30 : ಚಿಕ್ಕಮಗಳೂರಿನಲ್ಲಿ ನಾಗರ ಹಾವಿನ ಕಡಿತಕ್ಕೊಳಗಾದ ಉರಗತಜ್ಞ ಸ್ನೇಕ್ ನರೇಶ್ (51) ದುರಂತ ಸಾವು ಕಂಡಿದ್ದಾರೆ.
ಸಾವಿರಾರು ಹಾವುಗಳನ್ನು ಸೆರೆಹಿಡಿದು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸ್ನೇಕ್ ನರೇಶ್ ಎಂದೇ ಖ್ಯಾತಿ ಹೊಂದಿದ್ದ ನರೇಶ್ ಇಂದು ಮಧ್ಯಾಹ್ನ ಹಾವನ್ನು ಹಿಡಿದು ಕೊಂಡೊಯ್ಯುವ ಯತ್ನದಲ್ಲಿ ಕಡಿತಕ್ಕೊಳಗಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಒಯ್ಯಲಾಗಿದ್ದು ಅಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಬೆಳಗ್ಗೆ ಒಂದು ನಾಗರ ಹಾವನ್ನು ಹಿಡಿದು ಸ್ಕೂಟರ್ ಡಿಕ್ಕಿಯಲ್ಲಿ ಹಾಕ್ಕೊಂಡು ಬಂದಿದ್ದರು. ಮತ್ತೊಂದು ಹಾವು ಹಿಡಿದು ಹಾವಿನ ಚೀಲ ತೆರೆಯಲು ಡಿಕ್ಕಿ ಓಪನ್ ಮಾಡಿದ್ದರು. ಅಷ್ಟರಲ್ಲೇ ಹಾವು ಕಡಿದಿದ್ದು ವಿಷ ದೇಹಕ್ಕೆ ಆವರಿಸಿತ್ತು.
ಹಾವು ಹಿಡಿಯುವುದರಲ್ಲಿ ಖ್ಯಾತಿ ಹೊಂದಿದ್ದ ಸ್ನೇಕ್ ನರೇಶ್, 2013ರಲ್ಲಿ ವಿಧಾನಸಭಾ ಚುನಾವಣೆಗೂ ಸ್ಪರ್ಧಿಸಿದ್ದರು. ಶಾಲಾ ಮಕ್ಕಳಿಗೆ ಹಾವುಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು. ವಿಷ ರಹಿತ ಹಾವುಗಳ ಬಗ್ಗೆ ಭಯ ಪಡುವ ಅಗತ್ಯವಿಲ್ಲ ಎಂದು ಧೈರ್ಯ ತುಂಬುತ್ತಿದ್ದರು. ಇಂದು ಮಧ್ಯಾಹ್ನ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ಹಾವು ಹಿಡಿಯಲು ಹೋದ ಸಂದರ್ಭದಲ್ಲಿ ದುರಂತ ಸಾವು ಕಂಡಿದ್ದಾರೆ.
Chikkamagaluru Snake Suresh dies after deadly cobra attack. The Snake which he himself rescued has caused his death.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm