ಬ್ರೇಕಿಂಗ್ ನ್ಯೂಸ್
30-05-23 06:06 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ 30 : ಚಿಕ್ಕಮಗಳೂರಿನಲ್ಲಿ ನಾಗರ ಹಾವಿನ ಕಡಿತಕ್ಕೊಳಗಾದ ಉರಗತಜ್ಞ ಸ್ನೇಕ್ ನರೇಶ್ (51) ದುರಂತ ಸಾವು ಕಂಡಿದ್ದಾರೆ.
ಸಾವಿರಾರು ಹಾವುಗಳನ್ನು ಸೆರೆಹಿಡಿದು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸ್ನೇಕ್ ನರೇಶ್ ಎಂದೇ ಖ್ಯಾತಿ ಹೊಂದಿದ್ದ ನರೇಶ್ ಇಂದು ಮಧ್ಯಾಹ್ನ ಹಾವನ್ನು ಹಿಡಿದು ಕೊಂಡೊಯ್ಯುವ ಯತ್ನದಲ್ಲಿ ಕಡಿತಕ್ಕೊಳಗಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಒಯ್ಯಲಾಗಿದ್ದು ಅಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಬೆಳಗ್ಗೆ ಒಂದು ನಾಗರ ಹಾವನ್ನು ಹಿಡಿದು ಸ್ಕೂಟರ್ ಡಿಕ್ಕಿಯಲ್ಲಿ ಹಾಕ್ಕೊಂಡು ಬಂದಿದ್ದರು. ಮತ್ತೊಂದು ಹಾವು ಹಿಡಿದು ಹಾವಿನ ಚೀಲ ತೆರೆಯಲು ಡಿಕ್ಕಿ ಓಪನ್ ಮಾಡಿದ್ದರು. ಅಷ್ಟರಲ್ಲೇ ಹಾವು ಕಡಿದಿದ್ದು ವಿಷ ದೇಹಕ್ಕೆ ಆವರಿಸಿತ್ತು.
ಹಾವು ಹಿಡಿಯುವುದರಲ್ಲಿ ಖ್ಯಾತಿ ಹೊಂದಿದ್ದ ಸ್ನೇಕ್ ನರೇಶ್, 2013ರಲ್ಲಿ ವಿಧಾನಸಭಾ ಚುನಾವಣೆಗೂ ಸ್ಪರ್ಧಿಸಿದ್ದರು. ಶಾಲಾ ಮಕ್ಕಳಿಗೆ ಹಾವುಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು. ವಿಷ ರಹಿತ ಹಾವುಗಳ ಬಗ್ಗೆ ಭಯ ಪಡುವ ಅಗತ್ಯವಿಲ್ಲ ಎಂದು ಧೈರ್ಯ ತುಂಬುತ್ತಿದ್ದರು. ಇಂದು ಮಧ್ಯಾಹ್ನ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ಹಾವು ಹಿಡಿಯಲು ಹೋದ ಸಂದರ್ಭದಲ್ಲಿ ದುರಂತ ಸಾವು ಕಂಡಿದ್ದಾರೆ.
Chikkamagaluru Snake Suresh dies after deadly cobra attack. The Snake which he himself rescued has caused his death.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am