ಬ್ರೇಕಿಂಗ್ ನ್ಯೂಸ್
30-05-23 06:56 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ 30: ಸಿ.ಟಿ.ರವಿ ಅವರು ಅಧಿಕಾರ ಕಳೆದುಕೊಂಡು ವಿಲವಿಲ ಒದ್ದಾಡುತ್ತಿದ್ದಾರೆ. ಮೀನನ್ನು ನೀರಿನಿಂದ ನೀರಿನಿಂದ ಹೊರತಗೆದಂತಾಗಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ವ್ಯಂಗ್ಯವಾಡಿದರು.
ಮಂಗಳವಾರ ಗ್ರಾಮೀಣ ಪ್ರದೇಶಗಳ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಗ್ರಾಮಗಳಿಗೆ ತೆರಳಿದ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿ.ಟಿ.ರವಿ ಅವರು 20ವರ್ಷದಿಂದ ಅಂಡಾ-ಬಂಡಾ ಅಧಿಕಾರದಲ್ಲಿ ಇದ್ದರು. ಈಗ ಅಧಿಕಾರ ಕಳೆದುಕೊಂಡು ವಿಲವಿಲ ಅಂತ ಒದ್ದಾಡುತ್ತಿದ್ದಾರೆ. ಅಧಿಕಾರ ಇದ್ದಾಗ ಅವರು ಭೂಮಿ ಮೇಲೆ ನಡೆಯುತ್ತಿರಲಿಲ್ಲ. ಆಕಾಶದ ಮೇಲೆ ಹಾರಾಡುತ್ತಿದ್ದರು. ಈಗ ಅಧಿಕಾರವಿಲ್ಲ ಹಾಗಾಗೀ ಅವರು ಮಾತನಾಡುತ್ತಿದ್ದಾರೆ ಎಂದರು.
ಸಿ.ಟಿ.ರವಿಯವರು ಬಹಿರಂಗ ಪತ್ರ ಬರೆದಿದ್ದಾರೆ. ನನಗೆ ಖುಷಿ ಇದೆ. ಸಾಮಾನ್ಯ ಜನರು, ಹಿಂದುಳಿದ ವರ್ಗದವರು, ದೀನ ದಲಿತರು ಬಡವರ ಬದುಕಿನ ಬಗ್ಗೆ ಅವರಿಗೆ ನೆನಪಿರಲಿಲ್ಲ. 19 ವರ್ಷ ಬಳಿಕ ಜನರ ಬದುಕಿನ ಬಗ್ಗೆ ಎಚ್ಚರವಾಗಿದ್ದಾರೆ. ಅದಕ್ಕೆ ನನಗೆ ಸಂತೋಷವಿದೆ ಎಂದು ಹೇಳಿದರು.
ನಾನು ಕಾಫಿತೋಟದ ಶ್ರೀಮಂತ ಕುಟುಂಬದಲ್ಲಿ ನಾನು ಹುಟ್ಟಿಲ್ಲ. ನಾನು ಸಾಮಾನ್ಯ ರೈತನ ಮಗನಾಗಿದ್ದು, ಜನರ ಬಗ್ಗೆ ಅವರಿಗಿಂತ ಜಾಸ್ತಿ ನನಗೆ ಕಾಳಜಿ ಇದೆ ಎಂದ ಅವರು, ಕೆಲಸ ಚೆನ್ನಾಗಿದ್ದರೇ ಯಾರೇ ಕಂಟ್ರಾಕ್ಟರ್ ಆಗಿದ್ದರೂ ನನ್ನ ತಕರಾರಿಲ್ಲ. ಕಾಮಗಾರಿ ಚೆನ್ನಾಗಿಲ್ಲ ಎಂದರೆ ಸಂಬಂಧಿಕರೇ ಆದರೂ ನಾನು ಒಪ್ಪುವುದಿಲ್ಲ. ಕಾಮಗಾರಿ ಕಳಪೆಯಾಗಿದ್ದರೇ ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರೂ ಬಿಡುವುದಿಲ್ಲ ಎಂದರು.
Chikkamagaluru H.D. Thammaiah slams C T Ravi, says he is suffering, unable to bear the victory of Congress. He was floating in the air during power and now he has fallen down he added.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm