ಬ್ರೇಕಿಂಗ್ ನ್ಯೂಸ್
30-05-23 06:56 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ 30: ಸಿ.ಟಿ.ರವಿ ಅವರು ಅಧಿಕಾರ ಕಳೆದುಕೊಂಡು ವಿಲವಿಲ ಒದ್ದಾಡುತ್ತಿದ್ದಾರೆ. ಮೀನನ್ನು ನೀರಿನಿಂದ ನೀರಿನಿಂದ ಹೊರತಗೆದಂತಾಗಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ವ್ಯಂಗ್ಯವಾಡಿದರು.
ಮಂಗಳವಾರ ಗ್ರಾಮೀಣ ಪ್ರದೇಶಗಳ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಗ್ರಾಮಗಳಿಗೆ ತೆರಳಿದ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿ.ಟಿ.ರವಿ ಅವರು 20ವರ್ಷದಿಂದ ಅಂಡಾ-ಬಂಡಾ ಅಧಿಕಾರದಲ್ಲಿ ಇದ್ದರು. ಈಗ ಅಧಿಕಾರ ಕಳೆದುಕೊಂಡು ವಿಲವಿಲ ಅಂತ ಒದ್ದಾಡುತ್ತಿದ್ದಾರೆ. ಅಧಿಕಾರ ಇದ್ದಾಗ ಅವರು ಭೂಮಿ ಮೇಲೆ ನಡೆಯುತ್ತಿರಲಿಲ್ಲ. ಆಕಾಶದ ಮೇಲೆ ಹಾರಾಡುತ್ತಿದ್ದರು. ಈಗ ಅಧಿಕಾರವಿಲ್ಲ ಹಾಗಾಗೀ ಅವರು ಮಾತನಾಡುತ್ತಿದ್ದಾರೆ ಎಂದರು.
ಸಿ.ಟಿ.ರವಿಯವರು ಬಹಿರಂಗ ಪತ್ರ ಬರೆದಿದ್ದಾರೆ. ನನಗೆ ಖುಷಿ ಇದೆ. ಸಾಮಾನ್ಯ ಜನರು, ಹಿಂದುಳಿದ ವರ್ಗದವರು, ದೀನ ದಲಿತರು ಬಡವರ ಬದುಕಿನ ಬಗ್ಗೆ ಅವರಿಗೆ ನೆನಪಿರಲಿಲ್ಲ. 19 ವರ್ಷ ಬಳಿಕ ಜನರ ಬದುಕಿನ ಬಗ್ಗೆ ಎಚ್ಚರವಾಗಿದ್ದಾರೆ. ಅದಕ್ಕೆ ನನಗೆ ಸಂತೋಷವಿದೆ ಎಂದು ಹೇಳಿದರು.
ನಾನು ಕಾಫಿತೋಟದ ಶ್ರೀಮಂತ ಕುಟುಂಬದಲ್ಲಿ ನಾನು ಹುಟ್ಟಿಲ್ಲ. ನಾನು ಸಾಮಾನ್ಯ ರೈತನ ಮಗನಾಗಿದ್ದು, ಜನರ ಬಗ್ಗೆ ಅವರಿಗಿಂತ ಜಾಸ್ತಿ ನನಗೆ ಕಾಳಜಿ ಇದೆ ಎಂದ ಅವರು, ಕೆಲಸ ಚೆನ್ನಾಗಿದ್ದರೇ ಯಾರೇ ಕಂಟ್ರಾಕ್ಟರ್ ಆಗಿದ್ದರೂ ನನ್ನ ತಕರಾರಿಲ್ಲ. ಕಾಮಗಾರಿ ಚೆನ್ನಾಗಿಲ್ಲ ಎಂದರೆ ಸಂಬಂಧಿಕರೇ ಆದರೂ ನಾನು ಒಪ್ಪುವುದಿಲ್ಲ. ಕಾಮಗಾರಿ ಕಳಪೆಯಾಗಿದ್ದರೇ ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರೂ ಬಿಡುವುದಿಲ್ಲ ಎಂದರು.
Chikkamagaluru H.D. Thammaiah slams C T Ravi, says he is suffering, unable to bear the victory of Congress. He was floating in the air during power and now he has fallen down he added.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am