ಬ್ರೇಕಿಂಗ್ ನ್ಯೂಸ್
03-06-23 10:45 pm HK News Desk ಕರ್ನಾಟಕ
ಮೈಸೂರು, ಜೂನ್ 3: ಗೋಹತ್ಯೆ ವಿಚಾರವಾಗಿ ಪಶುಸಂಗೋಪನಾ ಸಚಿವ ವೆಂಕಟೇಶ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಗೋ ಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ವಿಚಾರ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಮ್ಮೆ, ಕೋಣಗಳನ್ನು ಕಡಿಯುವುದಾದರೇ ಹಸುಗಳನ್ನು ಏಕೆ ಕಡಿಯಬಾರದು ಎಂದು ಪ್ರಶ್ನಿಸಿದ್ದಾರೆ.
ನನ್ನ ಮನೆಯಲ್ಲೂ ಮೂರ್ನಾಲ್ಕು ಹಸುಗಳಿವೆ. ಈ ಪೈಕಿ ಒಂದು ಹಸು ಸತ್ತಾಗ ಗುಂಡಿ ತೋಡಿ ಹೂಳಲು ತುಂಬಾ ಕಷ್ಟ ಪಡಬೇಕಾಯಿತು. 25 ಮಂದಿ ಬಂದರೂ ಸತ್ತ ಹಸುವಿನ ಮೃತದೇಹ ಎತ್ತಲು ಸಾಧ್ಯವಾಗಲಿಲ್ಲ. ಕೊನೆಗೆ ಜೆಸಿಬಿ ತರಿಸಿ ಮೃತ ಹಸುವನ್ನು ಎತ್ತಿಸಿ ಗುಂಡಿತೋಡಿ ಹೂಳಬೇಕಾಯಿತು. ಹೀಗಾಗಿ ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚರ್ಚೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ರೈತರಿಗೆ ಅನುಕೂಲ ಆಗುವ ರೀತಿಯಲ್ಲಿ ಸೂಕ್ತ ತೀರ್ಮಾನ ಮಾಡುತ್ತೇವೆ ಎಂದರು.
ಇನ್ನು ರಾಜ್ಯಕ್ಕೆ ಅಮುಲ್ ಬಂದಿಲ್ಲ. ಅಮುಲ್ ನಿಂದ ನಂದಿನಿಗೆ ತೊಂದರೆ ಆಗಿಲ್ಲ. ಮುಂದಿನ ದಿನಗಳಲ್ಲಿ ಅಮುಲ್ ಬಂದಾಗ ನೋಡೋಣ. ನಂದಿನಿ ಉತ್ಪನ್ನಗಳ ಉತ್ತೇಜನಕ್ಕೆ ಕ್ರಮ ಕೈಗೊಳ್ಳುತ್ತೇವೆ. ಹಸು ದತ್ತು ಯೋಜನೆ ಏನಾಗಿದೆ ಎಂದು ಪರಿಶೀಲಿಸುತ್ತೇವೆ. ಗೋ ಶಾಲೆಗಳ ನಿರ್ವಹಣೆ ಮಾಡಲು ಹಣದ ಕೊರತೆಯಿಲ್ಲ. ಆದರೆ ನಿರ್ವಹಣೆ ಸರಿಯಾಗಿ ಆಗಿಲ್ಲ. ಮುಂದೆ ಎಲ್ಲವನ್ನೂ ಸರಿಪಡಿಸುತ್ತೇವೆ ಎಮದು ಸಚಿವರು ಭರವಸೆ ನೀಡಿದರು
Why cant we slaughter Cows if we can slaughter Buffalos, Minister Venkatesh sparks controversy in Mysuru. Minister for Animal Husbandry and Sericulture K. Venkatesh on Saturday hinted at the possibility of reviewing the Anti-cattle Slaughter Act enacted by the previous BJP regime.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm