ಬ್ರೇಕಿಂಗ್ ನ್ಯೂಸ್
04-06-23 10:19 pm HK News Desk ಕರ್ನಾಟಕ
ವಿಜಯಪುರ, ಜೂನ್ 4: ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹಿಂದೂ ಯುವ ಬ್ರಿಗೇಡ್ ಸಂಸ್ಥಾಪಕ, ಚಿಂತಕ ಚಕ್ರವರ್ತಿ ಸೂಲಿಬೆಲೆಗೆ ಎಚ್ಚರಿಕೆ ನೀಡಿದ್ದು, ಗಲಾಟೆ ಮಾಡಿದ್ರೆ ಜೈಲು ಪಾಲಾಗ್ತೀರಿ ಹುಷಾರ್! ಎಂದಿದ್ದಾರೆ.
ಇಂದು ವಿಜಯಪುರ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಎಂಬಿ ಪಾಟೀಲ್ ಅವರು “ ಈ ಹಿಂದೆ ಹಿಜಾಬ್, ಹಲಾಲ್ ಎಂದು ಗಲಾಟೆ ಮಾಡಿದ್ದೀರಿ. ಇದಕ್ಕೆಲ್ಲ ಬ್ರೇಕ್ ಹಾಕುತ್ತೇವೆ. ಇನ್ನು ಮುಂದೆ ಅದೆಲ್ಲ ನಡೆಯಲ್ಲ. ಏನಾದರೂ ಗಲಾಟೆ ಮಾಡಿದರೆ ಜೈಲು ಕಂಬಿ ಏಣಿಸ್ತೀರಾ ಹುಷಾರ್!” ಎಂದು ಹೇಳಿದರು.
ಈ ವೇಳೆ ರಾಜ್ಯದಲ್ಲಿ ಹಿಟ್ಲರ್ ಸರಕಾರ ಇದೆ ಎಂದಿದ್ದ ಚಕ್ರವರ್ತಿ ಸೂಲಿಬೆಲೆ ಹೇಳಿಕೆಗೆ ಪಾಟೀಲ್ ತಿರುಗೇಟು ನೀಡಿದ್ದು, ಬಿಜೆಪಿ ಸರ್ಕಾರ ಆಡಳಿತಾವಧಿಯಲ್ಲಿ ಜನರ ಬದುಕು ಕಟ್ಟಿಕೊಡುವ ಬದಲಾಗಿ ಹಿಜಾಬ್, ಹಲಾಲ್, ಉರಿಗೌಡ, ನಂಜೇಗೌಡ ಎಂದೆಲ್ಲಾ ಸಮಾಜದಲ್ಲಿ ಸಂಘರ್ಷಮಯ ವಾತಾವರಣ ಸೃಷ್ಟಿಸುವ ಕೆಲಸ ಮಾಡಿದೆ. ರಾಜ್ಯದ ಅಭಿವೃದ್ಧಿ ಕಡೆಗಣಿಸಿದೆ ಎಂದು ಹೇಳಿದರು.
ಪಠ್ಯ ಪುಸ್ತಕ ಪರಿಷ್ಕರಣೆ ಬಗ್ಗೆ ಮಾತನಾಡಿದ ಎಂಬಿ ಪಾಟೀಲ್, “ಬಿಜೆಪಿಯವರು ಪುಸ್ತಕದಲ್ಲಿ ಆರ್ಎಸ್ಎಸ್ ಅಜೆಂಡ್ ನಿರ್ಮಿಸಲು ಹೊರಟಿದ್ದರು. ನಂಜೇಗೌಡ-ಉರಿಗೌಡ ಸೇರಿದಂತೆ ಎಲ್ಲವನ್ನೂ ತೆಗೆದು ಹಾಕಲಾಗುತ್ತದೆ. ಬಸವಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ರಾಯಣ್ಣ, ಪುಲೆ ಸೇರಿದಂತೆ ಮಹಾನ ನಾಯಕರ ಬಗ್ಗೆ ಪಾಠವನ್ನು ಸೇರ್ಪಡೆ ಮಾಡಲಾಗುವುದು” ಎಂದು ಹೇಳಿದರು.
Minister MB Patil warns Chakravarti Sulibele of getting him behind the bars if he tries to act smart.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm