ಬ್ರೇಕಿಂಗ್ ನ್ಯೂಸ್
06-06-23 01:07 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.6: ಆಧುನಿಕ ಜಗತ್ತಿನಲ್ಲಿ ಪೋಷಕರು ಆನ್ಲೈನ್ ಕ್ಲಾಸ್ ನೆಪದಲ್ಲಿ ಅನಿವಾರ್ಯಕ್ಕಾಗಿ ಮೊಬೈಲ್ ಖರೀದಿಸಿ ಮಕ್ಕಳಿದೆ ನೀಡಿದ್ದೇ ತಡ ಮಕ್ಕಳು ಹೊಸ ಚಟಕ್ಕೆ ಸಿಲುಕಿದ್ದಾರೆ. ಇದೀಗ ರಾಜ್ಯದಲ್ಲಿ ಮಕ್ಕಳು ಮೊಬೈಲ್ ಬಳಕೆ ಮಾಡುವುದು ಹೆಚ್ಚಾಗಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನ ಪುಟ್ಟ ಬಾಲಕನೊಬ್ಬ ಮೊಬೈಲ್ ಗೂಗಲ್ನಲ್ಲಿ ‘ಮಲ್ಪೆ’ ಎಂದು ಸರ್ಜ್ ಮಾಡಿದ್ದ ಬಾಲಕ ನಾಪತ್ತೆಯಾದ ‘ವಿಚಿತ್ರ ಘಟನೆ’ಯೊಂದು ಬೆಳಕಿಗೆ ಬಂದಿದೆ.
9ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕ ಆದಿತ್ಯ ಎಂಬಾತ ಹೇರ್ ಕಟ್ಟಿಂಗ್ ಮಾಡೋದಕ್ಕೆಂದು ಮನೆಯಿಂದ 120ರೂಪಾಯಿ ಪಡೆದು ತೆರಳಿದ್ದವ ನಾಪತ್ತೆಯಾಗಿದ್ದಾನೆ. ಆತ ತನ್ನ ಕೈನಲ್ಲಿದ್ದ ಮೊಬೈಲ್ನಲ್ಲಿ ಮಲ್ಪೆ ಎಂದು ಸರ್ಜ್ ಮಾಡಿರುವುದು ತಿಳಿಯಲಾಗಿದೆ.ಈ ವಿಚಾರ ತಿಳಿದು ಮಗನನ್ನು ಕಳೆದುಕೊಂಡ ಪೋಷಕರು ಆತಂಕಗೊಂಡಿದ್ದಾರೆ.
ಅಲ್ಲದೇ ಮನೆಯಲ್ಲಿದ್ದ ತನ್ನ ಬಟ್ಟೆಯನ್ನು ಬಾಲಕ ಆದಿತ್ಯ ತೆಗೆದುಕೊಂಡು ಹೋಗಿದ್ದಾನೆ ಎಂದು ತಿಳಿಯಲಾಗಿದೆ.
ಈ ಘಟನೆಯ ಬಗ್ಗೆ ಪೋಷಕರು ಈತ ಮೊಬೈಲ್ನಲ್ಲಿ ಮಲ್ಪೆ ಎಂದು ಸರ್ಜ್ ಮಾಡಿದ್ದನ್ನು ಕಂಡು ಕರಾವಳಿ ಭಾಗಕ್ಕೆ ತೆರಳಿರಬಹುದು ಎಂದು ಶಂಕಿಸಲಾಗಿದೆ. ಅಲ್ಲದೇ ಉಡುಪಿ ಜಿಲ್ಲೆಯ ಎಲ್ಲಾ ಠಾಣೆಗಳಿಗೆ ಬಾಲಕನ ಪೋಷಕರು ದೂರು ನೀಡಿದ್ದಾರೆ. ಬಳಿಕ ಪೋಷಕರು ಮಗನ ಪಡೆಯೋದಕ್ಕಾಗಿ ಜ್ಯೋತಿಷ್ಯನ ಮೊರೆ ಹೋಗಿದ್ದಾರೆ, ಅಲ್ಲದೇ ದಕ್ಷಿಣ ಕನ್ನಡ ಭಾಗದಲ್ಲಿ ಬಾಲಕ ಇದ್ದಾನೆಂದು ಜ್ಯೋತಿಷ್ಯರು ಸೂಚನಾ ಮಾಹಿತಿ ನೀಡಿದ್ದಾರೆ . ಬಾಲಕನಿಗಾಗಿ ಮುಂದುವರಿದ ಹುಡುಕಾಟ ನಡೆಸಲಾಗುತ್ತಿದೆ.
A couple, parents of Aditya T (9), a resident of Bengaluru, who has gone missing since a week, have arrived in the city in search of their son. Aditya is a ninth grade student of New Town National Public School of Yelahanka in Bengaluru and son of Timma Rayappa and Anita couple, residents of R T Nagar. On May 29, Aditya left home in the afternoon saying that he will be back after getting his hair cut. However, he did not return. The couple filed a police complaint at R T Nagar police station.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm