ಬ್ರೇಕಿಂಗ್ ನ್ಯೂಸ್
06-06-23 07:52 pm HK News Desk ಕರ್ನಾಟಕ
ಬೆಳಗಾವಿ, ಜೂ.06: ಗೋಹತ್ಯೆ ನಿಷೇಧ ಅಷ್ಟೇ ಅಲ್ಲ, ಯಾವ ಪ್ರಾಣಿಯ ಹತ್ಯೆಯನ್ನೂ ನಾನು ಸಹಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಕರ್ನಾಟಕ ವಿಧಾನ ಸಭೆ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆ ವಿಚಾರವಾಗಿ ರಾಜ್ಯದೆಲ್ಲೆಡೆ ಭಾರೀ ಚರ್ಚೆಗಾಗುತ್ತಿದ್ದು, ಈ ಬೆನ್ನಲ್ಲೆ ಬೆಳಗಾವಿ ಜಿಲ್ಲೆಯಲ್ಲೂ ಮುನ್ನೆಲೆಗೆ ಬಂದಿದ್ದು ಭಾರೀ ಚರ್ಚೆಗೆ ಗ್ರಾಸವಾಗ್ತಿದೆ.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಗೋಹತ್ಯೆ ನಿಷೇಧ ಅಷ್ಟೇ ಅಲ್ಲ, ಯಾವ ಪ್ರಾಣಿಯ ಹತ್ಯೆಯನ್ನೂ ನಾನು ಸಹಿಸುವುದಿಲ್ಲ ಅಭಿವೃದ್ಧಿ ದೃಷ್ಟಿಯಿಂದ ಎಲ್ಲ ನಾಯಕರ ಸಹಮತ ಪಡೆದು ಬೆಳಗಾವಿ ಜಿಲ್ಲೆ ವಿಭಜನೆ ಆಗಬೇಕು. ಈ ಬಗ್ಗೆ ಜಿಲ್ಲೆಯ ನಾಯಕರ ಚರ್ಚೆ ನಡೆಸಿ, ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.
ಬಿಜೆಪಿ ಅವರಿಗೆ ಚುನಾವಣೆಯಲ್ಲಿ ಜನ ಉತ್ತರ ಕೊಟ್ಟು ಸರಿಯಾದ ಪಾಠ ಕಲಿಸಿದ್ದಾರೆ. ನಾವು ಕೊಟ್ಟಂತಹ ಭರವಸೆ ಖಂಡಿತವಾಗಿ ಈಡೇರಿಸುತ್ತೇವೆ ಎಂದು ಸಚಿವರು ಹೇಳಿದರು.
ಬೆಳಗಾವಿ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲಾ ವಿಭಜನೆ ಆಗಬೇಕು. ಜಿಲ್ಲಾ ವಿಭಜನೆ ಕೂಗೂ ಮೊದಲಿನಿಂದಲೂ ಇದೆ. ನಮ್ಮ ಸರ್ಕಾರ ಅದರ ಬಗ್ಗೆ ಕ್ರಮ ಕೈಗೊಳ್ಳಲಾವುದು. ಅಭಿವೃದ್ಧಿ ದೃಷ್ಟಿಯಿಂದ ವಿಭಜನೆ ಆಗಿ ಚಿಕ್ಕೋಡಿ ಜಿಲ್ಲೆಯಾಗಬೇಕು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಆಯ್ಕೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸಚಿವರು ಜು.1 ರಿಂದ 15ರವರೆಗೆ ಅರ್ಜಿ ಪಡೆಯುವ ಪ್ರಕ್ರಿಯೆ ನಡೆಯಲಿದೆ. ಮೂರ್ನಾಲ್ಕು ಇಲಾಖೆಗಳ ಜೊತೆ ನಾವು ಕೆಲಸ ಮಾಡಬೇಕಾಗುತ್ತೆ.
ಕೇವಲ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯಿಂದ ಆಗಲ್ಲ. ನಮ್ಮ ಇಲಾಖೆ ಸಿಬ್ಬಂದಿ ಜೊತೆ ಕಂದಾಯ ಇಲಾಖೆ, ಆರ್ಡಿಪಿಆರ್, ನಗರಾಭಿವೃದ್ಧಿ ಇಲಾಖೆ ಇರಬಹುದು. ಈ ಎಲ್ಲಾ ಇಲಾಖೆ ಒಳಗೊಂಡು ಗೃಹಲಕ್ಷ್ಮೀ ಯೋಜನೆ ಜಾರಿ ತರಬೇಕಾಗುತ್ತದೆ ಎಂದು ತಿಳಿಸಿದರು.
I am against killing of all animals and not just cows says Minister Lakshmi Hebbalkar. Animal Husbandry Minister K Venkatesh first raised the issue and said the anti-cow slaughter legislation needs a relook as it permits slaughtering of buggaloes and oxen but not cows.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm