ಬ್ರೇಕಿಂಗ್ ನ್ಯೂಸ್
06-06-23 09:28 pm HK News Desk ಕರ್ನಾಟಕ
ಹಾವೇರಿ, ಜೂನ್ 6: ಸ್ಲೀಪರ್ ಕೋಚ್ ಬಸ್ಸಿನಲ್ಲಿ ಜೋಡಿ ವಿಷ ಸೇವಿಸಿದ್ದು ಅದರಲ್ಲಿ ಯುವತಿ ಮೃತಪಟ್ಟು, ಯುವಕ ಅಸ್ವಸ್ಥಗೊಂಡ ಘಟನೆಯೊಂದು ನಡೆದಿದೆ.
ಘಟನೆಯ ವಿಡಿಯೋ ಭಾರೀ ವೈರಲ್ ಆಗಿದೆ. ಮುಂಬೈಗೆ ಹೋಗುವ ಸ್ಪೀಪರ್ ಕೋಚ್ ಬಸ್ ನಲ್ಲಿ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಚಳಗೇರಿ ಟೋಲ್ ಬಳಿ ಬಸ್ ನಿಲ್ಲಿಸಿದಾಗ ಘಟನೆ ಬಯಲಾಗಿದೆ.
ಬೆಂಗಳೂರು ಮೂಲದ ವಿದ್ಯಾರ್ಥಿನಿ ಹೇಮಾ ಹಾಗೂ ಬಾಗಲಕೋಟೆ ಮೂಲದ ಅಖಿಲ್ ಆತ್ಮಹತ್ಯೆಗೆ ಯತ್ನಿಸಿದ್ದರು. ಘಟನೆಯಲ್ಲಿ ಹೇಮಾ ಮೃತಪಟ್ಟಿದ್ದಾರೆ.
ಬಿ.ಕಾಂ ವಿದ್ಯಾರ್ಥಿನಿಯಾಗಿದ್ದ ಹೇಮಾ ಹಾಗೂ ಬಾಗಲಕೋಟೆ ಮೂಲದ ಅಖಿಲ್ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಮದುವೆಗೆ ಪೋಷಕರು ಒಪ್ಪದ ಹಿನ್ನೆಲೆಯಲ್ಲಿ ಆತ್ಮಹತ್ಯೆ ನಿರ್ಧಾರ ಕೈಗೊಂಡಿದ್ದರು ಎಂದು ಹೇಳಲಾಗಿದೆ.
ಊಟಕ್ಕೆಂದು ಮಾರ್ಗಮಧ್ಯೆ ಹೋಟೆಲ್ ಬಳಿ ಬಸ್ ನಿಲ್ಲಿಸಿದ್ದಾಗ ವಿಷದ ವಾಸನೆ ಬರುವುದನ್ನು ಗಮನಿಸಿದ ಪ್ರಯಾಣಿಕರು ಪರಿಶೀಲನೆ ನಡೆಸಿದಾಗ ಆತ್ಮಹತ್ಯೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದೆ. ಬಸ್ಸಿನಲ್ಲಿದ್ದವರು ಕೂಡಲೇ ಆಸ್ಪತ್ರೆಗೆ ದಾಖಲಿಸಲು ಯತ್ನಿಸಿದ್ದಾರೆ, ಆದರೆ ಯುವತಿ ಮೃತಪಟ್ಟಿದ್ದಾಳೆ. ಯುವಕನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು ಸಾವು ಬದುಕಿನ ಮಧ್ಯೆ ಹೋರಾಡುತಿದ್ದಾನೆ.
Couple consume poison in moving bus to Mumbai, girl dies, boy in serious condition at Haveri stop.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm