ಬ್ರೇಕಿಂಗ್ ನ್ಯೂಸ್
08-06-23 06:24 pm Bangalore Correspondent ಕರ್ನಾಟಕ
ಬೆಂಗಳೂರು, ಜೂ, 8: ಪೊಲೀಸರು ಹಣೆಗೆ ಕುಂಕುಮ, ವಿಭೂತಿ ಹಚ್ಚಿಕೊಳ್ಳಬಾರದು ಎಂದು ನಾನು ಯಾವುದೇ ಸೂಚನೆಗಳನ್ನು ಕೊಟ್ಟಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದು, ತಪ್ಪು ಮಾಹಿತಿ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರು ಬೊಟ್ಟು, ವಿಭೂತಿ ಏನು ಬೇಕಾದರೂ ಇಟ್ಟುಕೊಳ್ಳಬಹುದು, ಅವರು ಯುನಿಫಾರ್ಮ್ ನಲ್ಲಿ ಕೆಲಸ ಮಾಡಬೇಕು. ಅವರಿಗೆ ಅವರದ್ದೇ ಆದ ಪೊಲೀಸ್ ರೂಲ್ಸ್ ಚೌಕಟ್ಟು ಇದೆ, ಅದರೊಳಗೆ ಏನೂ ಬೇಕಾದರೂ ಮಾಡಬಹುದು. ನಾನೂ ಏನನ್ನೂ ಹೇಳಿಲ್ಲ. ಸ್ಪಷ್ಟವಾಗಿ ಕಾನೂನಿನ ಚೌಕಟ್ಟಿನಲ್ಲಿ
ಯಾರು ಈ ರಿತ್ತಿ ಸುದ್ದಿ ಬರೆದಿದ್ದಾರೋ ಅವರ ಮೇಲೂ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ನಾವು ಹೇಳದೆ ಇರುವುದನ್ನೆಲ್ಲ ಪತ್ರಿಕೆಯಲ್ಲಿ ಪ್ರಿಂಟ್ ಮಾಡಿ ಗೊಂದಲ ಸೃಷ್ಟಿ ಮಾಡುವುದು ಶಾಂತಿ ಕಡದಲು ಕಾರಣವಾಗುತ್ತದೆ ಎಂದರು.
No circular issued to Police barring them from applying vibhuti and kumkum says Home Minister Parameshwara. A whatsapp text went viral that stated police department of barring them from applying vibhuti and kumkum. Parameshwara has ordered of strict action on those trying to spread fake news.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm