ಬ್ರೇಕಿಂಗ್ ನ್ಯೂಸ್
08-06-23 06:24 pm Bangalore Correspondent ಕರ್ನಾಟಕ
ಬೆಂಗಳೂರು, ಜೂ, 8: ಪೊಲೀಸರು ಹಣೆಗೆ ಕುಂಕುಮ, ವಿಭೂತಿ ಹಚ್ಚಿಕೊಳ್ಳಬಾರದು ಎಂದು ನಾನು ಯಾವುದೇ ಸೂಚನೆಗಳನ್ನು ಕೊಟ್ಟಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದು, ತಪ್ಪು ಮಾಹಿತಿ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರು ಬೊಟ್ಟು, ವಿಭೂತಿ ಏನು ಬೇಕಾದರೂ ಇಟ್ಟುಕೊಳ್ಳಬಹುದು, ಅವರು ಯುನಿಫಾರ್ಮ್ ನಲ್ಲಿ ಕೆಲಸ ಮಾಡಬೇಕು. ಅವರಿಗೆ ಅವರದ್ದೇ ಆದ ಪೊಲೀಸ್ ರೂಲ್ಸ್ ಚೌಕಟ್ಟು ಇದೆ, ಅದರೊಳಗೆ ಏನೂ ಬೇಕಾದರೂ ಮಾಡಬಹುದು. ನಾನೂ ಏನನ್ನೂ ಹೇಳಿಲ್ಲ. ಸ್ಪಷ್ಟವಾಗಿ ಕಾನೂನಿನ ಚೌಕಟ್ಟಿನಲ್ಲಿ
ಯಾರು ಈ ರಿತ್ತಿ ಸುದ್ದಿ ಬರೆದಿದ್ದಾರೋ ಅವರ ಮೇಲೂ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ನಾವು ಹೇಳದೆ ಇರುವುದನ್ನೆಲ್ಲ ಪತ್ರಿಕೆಯಲ್ಲಿ ಪ್ರಿಂಟ್ ಮಾಡಿ ಗೊಂದಲ ಸೃಷ್ಟಿ ಮಾಡುವುದು ಶಾಂತಿ ಕಡದಲು ಕಾರಣವಾಗುತ್ತದೆ ಎಂದರು.
No circular issued to Police barring them from applying vibhuti and kumkum says Home Minister Parameshwara. A whatsapp text went viral that stated police department of barring them from applying vibhuti and kumkum. Parameshwara has ordered of strict action on those trying to spread fake news.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am