ಬ್ರೇಕಿಂಗ್ ನ್ಯೂಸ್
09-06-23 04:39 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 9: ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದಾರೆ. ಬೆಂಗಳೂರು ನಗರ ಉಸ್ತುವಾರಿಯನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಹಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಉಸ್ತುವಾರಿ ಆಗಿ ನೇಮಕಗೊಂಡಿದ್ದಾರೆ. ಕಂದಾಯ ಸಚಿವ ಕೃಷ್ಣ ಭೈರೇಗೌಡ ಹಾಗೂ ಪೌರಾಡಳಿತ ಸಚಿವ ಬೀದರಿನ ರಹೀಮ್ ಖಾನ್ ಅವರಿಗೆ ಯಾವುದೇ ಜಿಲ್ಲೆಯ ಉಸ್ತುವಾರಿ ನೀಡಿಲ್ಲ.
ಯಾವ ಜಿಲ್ಲೆಗೆ ಯಾರು ಉಸ್ತುವಾರಿ?
ಡಿ.ಕೆ.ಶಿವಕುಮಾರ್ – ಬೆಂಗಳೂರು ನಗರ
ಡಾ. ಜಿ.ಪರಮೇಶ್ವರ – ತುಮಕೂರು
ಹೆಚ್.ಕೆ.ಪಾಟೀಲ – ಗದಗ
ಕೆ.ಹೆಚ್.ಮುನಿಯಪ್ಪ – ಬೆಂಗಳೂರು ಗ್ರಾಮಾಂತರ
ರಾಮಲಿಂಗಾ ರೆಡ್ಡಿ – ರಾಮನಗರ
ಕೆ.ಜೆ.ಜಾರ್ಜ್ – ಚಿಕ್ಕಮಗಳೂರು
ಎಂ.ಬಿ.ಪಾಟೀಲ – ವಿಜಯಪುರ
ದಿನೇಶ್ ಗುಂಡೂರಾವ್ – ದಕ್ಷಿಣ ಕನ್ನಡ
ಹೆಚ್.ಸಿ.ಮಹಾದೇವಪ್ಪ – ಮೈಸೂರು
ಸತೀಶ್ ಜಾರಕಿಹೊಳಿ – ಬೆಳಗಾವಿ
ಪ್ರಿಯಾಂಕ್ ಖರ್ಗೆ – ಕಲಬುರಗಿ
ಶಿವಾನಂದ ಪಾಟೀಲ – ಹಾವೇರಿ
ಜಮೀರ್ ಅಹ್ಮದ್ – ವಿಜಯನಗರ
ಶರಣ ಬಸಪ್ಪ ದರ್ಶನಾಪುರ್ – ಯಾದಗಿರಿ
ಈಶ್ವರ್ ಖಂಡ್ರೆ – ಬೀದರ್
ಎನ್.ಚಲುವರಾಯಸ್ವಾಮಿ – ಮಂಡ್ಯ
ಎಸ್.ಎಸ್.ಮಲ್ಲಿಕಾರ್ಜುನ – ದಾವಣಗೆರೆ
ಸಂತೋಷ್ ಲಾಡ್ – ಧಾರವಾಡ
ಶರಣ ಪ್ರಕಾಶ್ ಪಾಟೀಲ್ – ರಾಯಚೂರು
ಆರ್.ಬಿ.ತಿಮ್ಮಾಪೂರ – ಬಾಗಲಕೋಟೆ
ಕೆ.ವೆಂಕಟೇಶ್ – ಚಾಮರಾಜನಗರ
ತಂಗಡಗಿ ಶಿವರಾಜ್ ಸಂಗಪ್ಪ – ಕೊಪ್ಪಳ
ಡಿ.ಸುಧಾಕರ್ – ಚಿತ್ರದುರ್ಗ
ಬಿ.ನಾಗೇಂದ್ರ – ಬಳ್ಳಾರಿ
ಕೆ.ಎನ್.ರಾಜಣ್ಣ – ಹಾಸನ
ಬಿ.ಎಸ್.ಸುರೇಶ್ – ಕೋಲಾರ
ಲಕ್ಷ್ಮಿ ಹೆಬ್ಬಾಳ್ಕರ್ – ಉಡುಪಿ
ಮಂಕಾಳ್ ವೈದ್ಯ – ಉತ್ತರ ಕನ್ನಡ
ಮಧು ಬಂಗಾರಪ್ಪ – ಶಿವಮೊಗ್ಗ
ಡಾ. ಎಂ.ಸಿ.ಸುಧಾಕರ್ – ಚಿಕ್ಕಬಳ್ಳಾಪುರ
ಎನ್.ಎಸ್.ಭೋಸರಾಜು – ಕೊಡಗು
The Karnataka government announced the district-in-charge ministers on Friday, June 9. Dinesh Gundu Rao been appointed as the district in-charge minister of Dakshina Kannada (DK) while Laxmi Hebbalkar is given the in-charge of Udupi district.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am