ಬ್ರೇಕಿಂಗ್ ನ್ಯೂಸ್
09-06-23 04:39 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 9: ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದಾರೆ. ಬೆಂಗಳೂರು ನಗರ ಉಸ್ತುವಾರಿಯನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಹಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಉಸ್ತುವಾರಿ ಆಗಿ ನೇಮಕಗೊಂಡಿದ್ದಾರೆ. ಕಂದಾಯ ಸಚಿವ ಕೃಷ್ಣ ಭೈರೇಗೌಡ ಹಾಗೂ ಪೌರಾಡಳಿತ ಸಚಿವ ಬೀದರಿನ ರಹೀಮ್ ಖಾನ್ ಅವರಿಗೆ ಯಾವುದೇ ಜಿಲ್ಲೆಯ ಉಸ್ತುವಾರಿ ನೀಡಿಲ್ಲ.
ಯಾವ ಜಿಲ್ಲೆಗೆ ಯಾರು ಉಸ್ತುವಾರಿ?
ಡಿ.ಕೆ.ಶಿವಕುಮಾರ್ – ಬೆಂಗಳೂರು ನಗರ
ಡಾ. ಜಿ.ಪರಮೇಶ್ವರ – ತುಮಕೂರು
ಹೆಚ್.ಕೆ.ಪಾಟೀಲ – ಗದಗ
ಕೆ.ಹೆಚ್.ಮುನಿಯಪ್ಪ – ಬೆಂಗಳೂರು ಗ್ರಾಮಾಂತರ
ರಾಮಲಿಂಗಾ ರೆಡ್ಡಿ – ರಾಮನಗರ
ಕೆ.ಜೆ.ಜಾರ್ಜ್ – ಚಿಕ್ಕಮಗಳೂರು
ಎಂ.ಬಿ.ಪಾಟೀಲ – ವಿಜಯಪುರ
ದಿನೇಶ್ ಗುಂಡೂರಾವ್ – ದಕ್ಷಿಣ ಕನ್ನಡ
ಹೆಚ್.ಸಿ.ಮಹಾದೇವಪ್ಪ – ಮೈಸೂರು
ಸತೀಶ್ ಜಾರಕಿಹೊಳಿ – ಬೆಳಗಾವಿ
ಪ್ರಿಯಾಂಕ್ ಖರ್ಗೆ – ಕಲಬುರಗಿ
ಶಿವಾನಂದ ಪಾಟೀಲ – ಹಾವೇರಿ
ಜಮೀರ್ ಅಹ್ಮದ್ – ವಿಜಯನಗರ
ಶರಣ ಬಸಪ್ಪ ದರ್ಶನಾಪುರ್ – ಯಾದಗಿರಿ
ಈಶ್ವರ್ ಖಂಡ್ರೆ – ಬೀದರ್
ಎನ್.ಚಲುವರಾಯಸ್ವಾಮಿ – ಮಂಡ್ಯ
ಎಸ್.ಎಸ್.ಮಲ್ಲಿಕಾರ್ಜುನ – ದಾವಣಗೆರೆ
ಸಂತೋಷ್ ಲಾಡ್ – ಧಾರವಾಡ
ಶರಣ ಪ್ರಕಾಶ್ ಪಾಟೀಲ್ – ರಾಯಚೂರು
ಆರ್.ಬಿ.ತಿಮ್ಮಾಪೂರ – ಬಾಗಲಕೋಟೆ
ಕೆ.ವೆಂಕಟೇಶ್ – ಚಾಮರಾಜನಗರ
ತಂಗಡಗಿ ಶಿವರಾಜ್ ಸಂಗಪ್ಪ – ಕೊಪ್ಪಳ
ಡಿ.ಸುಧಾಕರ್ – ಚಿತ್ರದುರ್ಗ
ಬಿ.ನಾಗೇಂದ್ರ – ಬಳ್ಳಾರಿ
ಕೆ.ಎನ್.ರಾಜಣ್ಣ – ಹಾಸನ
ಬಿ.ಎಸ್.ಸುರೇಶ್ – ಕೋಲಾರ
ಲಕ್ಷ್ಮಿ ಹೆಬ್ಬಾಳ್ಕರ್ – ಉಡುಪಿ
ಮಂಕಾಳ್ ವೈದ್ಯ – ಉತ್ತರ ಕನ್ನಡ
ಮಧು ಬಂಗಾರಪ್ಪ – ಶಿವಮೊಗ್ಗ
ಡಾ. ಎಂ.ಸಿ.ಸುಧಾಕರ್ – ಚಿಕ್ಕಬಳ್ಳಾಪುರ
ಎನ್.ಎಸ್.ಭೋಸರಾಜು – ಕೊಡಗು
The Karnataka government announced the district-in-charge ministers on Friday, June 9. Dinesh Gundu Rao been appointed as the district in-charge minister of Dakshina Kannada (DK) while Laxmi Hebbalkar is given the in-charge of Udupi district.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm