ಬ್ರೇಕಿಂಗ್ ನ್ಯೂಸ್
10-06-23 05:08 pm HK News Desk ಕರ್ನಾಟಕ
ಚಿಕ್ಕಮಗಳೂರು, ಜೂ.10: ಸರಕಾರಿ ಬಸ್ಸಿನಲ್ಲಿ ಶೋಭಾ ಕರಂದ್ಲಾಜೆ ಅವರಿಗೂ ಫ್ರೀ ಎಂಬ ಕಾಂಗ್ರೆಸ್ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಶನಿವಾರ ಗರಂ ಆಗಿದ್ದು, ಹೆಣ್ಮಕ್ಕಳಿಗೆ ಕೊಟ್ಟಿರುವುದು ಖುಷಿಯಾಗಿದೆ, ಒಳ್ಳೆಯದಾಗಲಿ. ಪ್ರವಾಸ ಮಾಡಬಹುದು, ಬೇರೆ ಕಡೆ ಹೋಗಬಹುದು. ಆದರೆ ಶೋಭನಿಗೂ ಫ್ರೀ ಎಂಬ ದುರಾಂಕಾರದ ಮಾತನ್ನ ಕಾಂಗ್ರೆಸ್ ಹೇಳುತ್ತದೆ, ಇದಕ್ಕೆ ಜನರೇ ಉತ್ತರ ಕೊಡುತ್ತಾರೆ. ನಾನೇನೂ ಹೇಳಲ್ಲ ಎಂದಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ”ಪಠ್ಯ ಪುಸ್ತಕದಲ್ಲಿ ನಮ್ಮ ಮಕ್ಕಳು ಏನು ಕಲಿಯಬೇಕೆಂದು ನಾವೇ ನಿರ್ಧಾರ ಮಾಡಬೇಕು. ಅವರ ಬೆಳವಣಿಗೆ ಪ್ರಗತಿ, ಅಭ್ಯುದಯಕ್ಕೆ ಚರಿತ್ರೆ ತಿಳಿದುಕೊಳ್ಳಬೇಕು. ನಮ್ಮ ದೇಶವನ್ನು ತಿಳಿದುಕೊಳ್ಳಲು ಏನು ಕಲಿಸಬೇಕು ಅದೇ ಆಧಾರದಲ್ಲಿ ಕಲಿಸಬೇಕು. ಪಠ್ಯ ಪುಸ್ತಕ ಅನ್ನೋದು ಪಾರ್ಟಿ, ಜಾತಿ, ಧರ್ಮದ ವಿಚಾರವಲ್ಲ. ನಾವು ಸಂವಿಧಾನ್ಮಕವಾಗಿ ಏನನ್ನ ಒಪ್ಪಿಕೊಂಡಿದ್ದೇವೋ, ಅದನ್ನೇ ಕಲಿಯುವಂತಹ ಅವಕಾಶವಾಗಬೇಕು. ಒಂದು ಸರ್ಕಾರ ಬಂದಾಗ ಒಂದು ಪಠ್ಯ, ಇನ್ನೊಂದು ಸರ್ಕಾರ ಬಂದಾಗ ಮತ್ತೊಂದು ಪಠ್ಯ ಸರಿಯಲ್ಲ” ಎಂದು ಕಿಡಿ ಕಾರಿದರು.
”ನಮ್ಮ ದೇಶ ಭಕ್ತರ, ನಮ್ಮ ಸ್ವಾತಂತ್ರ್ಯ ಹೋರಾಟಗಾರರ, ನಮ್ಮ ಸಂಸ್ಕೃತಿಯ ಬಗ್ಗೆ ಕಲಿಸುವ ಅನಿವಾರ್ಯತೆ ಇದೆ. ಈ ದೃಷ್ಟಿಯಿಂದ ರಾಜ್ಯ ಸರ್ಕಾರ ಯೋಚನೆ ಮಾಡಲಿ. ಕಾಂಗ್ರೆಸ್ ಪಠ್ಯ, ಬಿಜೆಪಿಯ ಪಠ್ಯ ಅನ್ನೋದಕ್ಕಿಂತ ಹೆಚ್ಚು ನಮ್ಮ ಮಕ್ಕಳು ಏನನ್ನ ಕಲಿಯಬೇಕು. ಮುಂದಿನ ಪೀಳಿಗೆ ಎಲ್ಲಿಗೆ ಹೋಗಬೇಕು, ಏನಾಗಬೇಕು ಇದರ ಆಧಾರದಲ್ಲಿ ಪಠ್ಯ ಕೊಡುವುದು ಒಳ್ಳೆಯದು” ಎಂದರು.
Shobha Karandlaje slams congress for stating that KSRTC bus seat is free for her.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am