ಬ್ರೇಕಿಂಗ್ ನ್ಯೂಸ್
10-06-23 10:52 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.10: ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ 5 ಗ್ಯಾರಂಟಿಗಳ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಧಿಕೃತವಾಗಿ ಘೋಷಿಸಿದ್ದಾರೆ. ಇದೇ ವೇಳೆ ಯಾವುದೇ ನಿರ್ಬಂಧಗಳಿಲ್ಲದೇ ಶಕ್ತಿ ಯೋಜನೆಯ ಸಹ ಘೋಷಿಸಿದ್ದು, ಇದೇ ಜೂನ್ 11 ರಿಂದ ಮಹಿಳೆಯರು ಉಚಿತವಾಗಿ ಬಸ್ನಲ್ಲಿ ಪ್ರಯಾಣ ಮಾಡಬಹುದಾಗಿದೆ.
ಹೌದು, ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಹಿಳೆಯರಿಗೆ ಬಸ್ನಲ್ಲಿ ಉಚಿತ ಪ್ರಯಾಣದ ಶಕ್ತಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಮಹಿಳೆಯರು ಬಿಎಂಟಿಸಿ, ಕೆಎಸ್ಆರ್ಟಿಸಿ (KSRTC), ಎನ್ಡಬ್ಲ್ಯೂಕೆಆರ್ಟಿಸಿ ಮತ್ತು ಕೆಕೆಆರ್ಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

(AC) ಬಸ್, ಐಷಾರಾಮಿ ಬಸ್ಗಳನ್ನು ಹೊರತುಪಡಿಸಿ ಎಲ್ಲ ಬಸ್ಗಳಲ್ಲೂ ಉಚಿತ ಪ್ರಯಾಣ ಮಾಡಬಹುದಾಗಿದೆ. ಹಾಗೆಯೇ ರಾಜಹಂಸ ಬಸ್ಗಳಲ್ಲಿಯೂ ಸಹ ಮಹಿಳೆಯರು ಉಚಿತವಾಗಿ ಸಂಚರಿಸಬಹುದಾಗಿದೆ. ಕರ್ನಾಟಕದ ಎಲ್ಲ ಮಹಿಳೆಯರಿಗೂ ಈ ಶಕ್ತಿ ಯೋಜನೆ ಅನ್ವಯಆಗಲಿದೆ.
ಯಾವ ಬಸ್ಗಳಲ್ಲಿ ಉಚಿತ ಪ್ರಯಾಣ:
ಬಿಎಂಟಿಸಿ, ಕೆಎಸ್ಆರ್ಟಿಸಿ (KSRTC), ಎನ್ಡಬ್ಲ್ಯೂಕೆಆರ್ಟಿಸಿ ಮತ್ತು ಕೆಕೆಆರ್ಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು. ಎಸಿ (AC) ಬಸ್ ಹಾಗೂ ಐಷಾರಾಮಿ ಬಸ್ಗಳನ್ನು ಹೊರತುಪಡಿಸಿ ಉಳಿದ ಎಲ್ಲ ಬಸ್ಗಳಲ್ಲೂ ಉಚಿತ ಪ್ರಯಾಣ ಮಾಡಬಹುದಾಗಿದೆ.

ಉಚಿತ ಪ್ರಯಾಣಕ್ಕೆ ಮಿತಿ ಇದೆಯಾ?
ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯಾವುದೇ ನಿಗದಿತ ಕಿಲೋಮೀಟರ್ ಮಿತಿ ಹೊಂದಿಲ್ಲ. ಮಹಿಳೆಯರು ರಾಜ್ಯದಲ್ಲಿ ಎಲ್ಲಿಂದ ಎಲ್ಲಿಗಾದರೂ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ.
ಪುರುಷರಿಗೆ ಶೇ.50 ರಷ್ಟು ಮೀಸಲಾತಿ:
ಕೆಎಸ್ಆರ್ಟಿಸಿ ಬಸ್ಗಳಲ್ಲಿ ಶೇ.50 ರಷ್ಟು ಪುರುಷರಿಗೆ ಮೀಸಲಾತಿ ಘೋಷಣೆ ಆಗಿದೆ. ಆದರೆ ಬಿಎಂಟಿಸಿ ಬಸ್ಗಳಲ್ಲಿ ಮಾತ್ರ ಪುರುಷರಿಗೆ ಮೀಸಲಾತಿ ಇಲ್ಲ.
As the stage is set for the launch of first of the five poll guarantees, Shakti’, offering free travel in government buses for women in Karnataka, Chief Minister Siddaramaiah on Saturday clarified that they can travel up to 20 km inside the border states free of cost and not beyond that.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am