ಬ್ರೇಕಿಂಗ್ ನ್ಯೂಸ್
10-06-23 10:52 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.10: ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ 5 ಗ್ಯಾರಂಟಿಗಳ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಧಿಕೃತವಾಗಿ ಘೋಷಿಸಿದ್ದಾರೆ. ಇದೇ ವೇಳೆ ಯಾವುದೇ ನಿರ್ಬಂಧಗಳಿಲ್ಲದೇ ಶಕ್ತಿ ಯೋಜನೆಯ ಸಹ ಘೋಷಿಸಿದ್ದು, ಇದೇ ಜೂನ್ 11 ರಿಂದ ಮಹಿಳೆಯರು ಉಚಿತವಾಗಿ ಬಸ್ನಲ್ಲಿ ಪ್ರಯಾಣ ಮಾಡಬಹುದಾಗಿದೆ.
ಹೌದು, ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಹಿಳೆಯರಿಗೆ ಬಸ್ನಲ್ಲಿ ಉಚಿತ ಪ್ರಯಾಣದ ಶಕ್ತಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಮಹಿಳೆಯರು ಬಿಎಂಟಿಸಿ, ಕೆಎಸ್ಆರ್ಟಿಸಿ (KSRTC), ಎನ್ಡಬ್ಲ್ಯೂಕೆಆರ್ಟಿಸಿ ಮತ್ತು ಕೆಕೆಆರ್ಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

(AC) ಬಸ್, ಐಷಾರಾಮಿ ಬಸ್ಗಳನ್ನು ಹೊರತುಪಡಿಸಿ ಎಲ್ಲ ಬಸ್ಗಳಲ್ಲೂ ಉಚಿತ ಪ್ರಯಾಣ ಮಾಡಬಹುದಾಗಿದೆ. ಹಾಗೆಯೇ ರಾಜಹಂಸ ಬಸ್ಗಳಲ್ಲಿಯೂ ಸಹ ಮಹಿಳೆಯರು ಉಚಿತವಾಗಿ ಸಂಚರಿಸಬಹುದಾಗಿದೆ. ಕರ್ನಾಟಕದ ಎಲ್ಲ ಮಹಿಳೆಯರಿಗೂ ಈ ಶಕ್ತಿ ಯೋಜನೆ ಅನ್ವಯಆಗಲಿದೆ.
ಯಾವ ಬಸ್ಗಳಲ್ಲಿ ಉಚಿತ ಪ್ರಯಾಣ:
ಬಿಎಂಟಿಸಿ, ಕೆಎಸ್ಆರ್ಟಿಸಿ (KSRTC), ಎನ್ಡಬ್ಲ್ಯೂಕೆಆರ್ಟಿಸಿ ಮತ್ತು ಕೆಕೆಆರ್ಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು. ಎಸಿ (AC) ಬಸ್ ಹಾಗೂ ಐಷಾರಾಮಿ ಬಸ್ಗಳನ್ನು ಹೊರತುಪಡಿಸಿ ಉಳಿದ ಎಲ್ಲ ಬಸ್ಗಳಲ್ಲೂ ಉಚಿತ ಪ್ರಯಾಣ ಮಾಡಬಹುದಾಗಿದೆ.

ಉಚಿತ ಪ್ರಯಾಣಕ್ಕೆ ಮಿತಿ ಇದೆಯಾ?
ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯಾವುದೇ ನಿಗದಿತ ಕಿಲೋಮೀಟರ್ ಮಿತಿ ಹೊಂದಿಲ್ಲ. ಮಹಿಳೆಯರು ರಾಜ್ಯದಲ್ಲಿ ಎಲ್ಲಿಂದ ಎಲ್ಲಿಗಾದರೂ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ.
ಪುರುಷರಿಗೆ ಶೇ.50 ರಷ್ಟು ಮೀಸಲಾತಿ:
ಕೆಎಸ್ಆರ್ಟಿಸಿ ಬಸ್ಗಳಲ್ಲಿ ಶೇ.50 ರಷ್ಟು ಪುರುಷರಿಗೆ ಮೀಸಲಾತಿ ಘೋಷಣೆ ಆಗಿದೆ. ಆದರೆ ಬಿಎಂಟಿಸಿ ಬಸ್ಗಳಲ್ಲಿ ಮಾತ್ರ ಪುರುಷರಿಗೆ ಮೀಸಲಾತಿ ಇಲ್ಲ.
As the stage is set for the launch of first of the five poll guarantees, Shakti’, offering free travel in government buses for women in Karnataka, Chief Minister Siddaramaiah on Saturday clarified that they can travel up to 20 km inside the border states free of cost and not beyond that.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm