ಬ್ರೇಕಿಂಗ್ ನ್ಯೂಸ್
11-06-23 12:40 pm HK News Desk ಕರ್ನಾಟಕ
ಕಡಬ, ಜೂನ್ 11: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಸೇತುವೆಗೆ ಢಿಕ್ಕಿ ಹೊಡೆದು ಸೇತುವೆಯ ಕೆಳಗೆ ನೀರಿಗೆ ಬಿದ್ದಿರುವ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ತಮಿಳುನಾಡಿನ ಹೊಸೂರು ಕೃಷ್ಣಗಿರಿ ಮೂಲದ ಹರಿಪ್ರಸಾದ್(44) ಮೃತಪಟ್ಟಿದ್ದಾರೆ.
ಇನ್ನು ಕಾರು ಚಾಲಕ ಗೋಪಿ ಕಾಲು ಮುರಿದು ಗಂಭೀರ ಗಾಯಗೊಂಡ ಪರಿಣಾಮ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ಹೊಸೂರಿನಿಂದ ಮಂಗಳೂರು ಕಡೆಗೆ ಬರುತ್ತಿತ್ತು ಎನ್ನಲಾಗುತ್ತಿದೆ. ಗಾಯಾಳುವಿಗೆ ನೆಲ್ಯಾಡಿಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಬಳಿಕ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು, ಚಾಲಕನ ನಿಯಂತ್ರಣ ತಪ್ಪಿ ಹೊಳಗೆ ಬಿದ್ದಿರಬಹುದೆಂದು ಪ್ರಾಥಮಿಕ ವರದಿಯಲ್ಲಿ ಹೇಳಲಾಗಿದೆ.
ಸ್ಥಳೀಯ ಪರಶುರಾಮ ಕ್ರೇನ್ ತಂಡ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಕಾರನ್ನು ಮೇಲೆತ್ತುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಸ್ಥಳದಲ್ಲಿ ನೆಲ್ಯಾಡಿ ಹೊರ ಠಾಣಾ ಸಿಬ್ಬಂದಿ, ಉಪ್ಪಿನಂಗಡಿ ಠಾಣಾಧಿಕಾರಿ ಪರಿಶೀಲನೆ ನಡೆಸುತ್ತಿದ್ದಾರೆ.
Kadaba Car rams bridge falls into stream water, one killed, driver injured in Mangalore. The the diseased as been identified as HariPrasad from Tamilnadu Krishnagiri Hosur. Driver Gopi whose legs have been fractured is admitted in the government hospital
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm