ಬ್ರೇಕಿಂಗ್ ನ್ಯೂಸ್
11-06-23 12:40 pm HK News Desk ಕರ್ನಾಟಕ
ಕಡಬ, ಜೂನ್ 11: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಸೇತುವೆಗೆ ಢಿಕ್ಕಿ ಹೊಡೆದು ಸೇತುವೆಯ ಕೆಳಗೆ ನೀರಿಗೆ ಬಿದ್ದಿರುವ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ತಮಿಳುನಾಡಿನ ಹೊಸೂರು ಕೃಷ್ಣಗಿರಿ ಮೂಲದ ಹರಿಪ್ರಸಾದ್(44) ಮೃತಪಟ್ಟಿದ್ದಾರೆ.
ಇನ್ನು ಕಾರು ಚಾಲಕ ಗೋಪಿ ಕಾಲು ಮುರಿದು ಗಂಭೀರ ಗಾಯಗೊಂಡ ಪರಿಣಾಮ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ಹೊಸೂರಿನಿಂದ ಮಂಗಳೂರು ಕಡೆಗೆ ಬರುತ್ತಿತ್ತು ಎನ್ನಲಾಗುತ್ತಿದೆ. ಗಾಯಾಳುವಿಗೆ ನೆಲ್ಯಾಡಿಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಬಳಿಕ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು, ಚಾಲಕನ ನಿಯಂತ್ರಣ ತಪ್ಪಿ ಹೊಳಗೆ ಬಿದ್ದಿರಬಹುದೆಂದು ಪ್ರಾಥಮಿಕ ವರದಿಯಲ್ಲಿ ಹೇಳಲಾಗಿದೆ.
ಸ್ಥಳೀಯ ಪರಶುರಾಮ ಕ್ರೇನ್ ತಂಡ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಕಾರನ್ನು ಮೇಲೆತ್ತುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಸ್ಥಳದಲ್ಲಿ ನೆಲ್ಯಾಡಿ ಹೊರ ಠಾಣಾ ಸಿಬ್ಬಂದಿ, ಉಪ್ಪಿನಂಗಡಿ ಠಾಣಾಧಿಕಾರಿ ಪರಿಶೀಲನೆ ನಡೆಸುತ್ತಿದ್ದಾರೆ.
Kadaba Car rams bridge falls into stream water, one killed, driver injured in Mangalore. The the diseased as been identified as HariPrasad from Tamilnadu Krishnagiri Hosur. Driver Gopi whose legs have been fractured is admitted in the government hospital
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am