ಬ್ರೇಕಿಂಗ್ ನ್ಯೂಸ್
11-06-23 12:40 pm HK News Desk ಕರ್ನಾಟಕ
ಕಡಬ, ಜೂನ್ 11: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಸೇತುವೆಗೆ ಢಿಕ್ಕಿ ಹೊಡೆದು ಸೇತುವೆಯ ಕೆಳಗೆ ನೀರಿಗೆ ಬಿದ್ದಿರುವ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ತಮಿಳುನಾಡಿನ ಹೊಸೂರು ಕೃಷ್ಣಗಿರಿ ಮೂಲದ ಹರಿಪ್ರಸಾದ್(44) ಮೃತಪಟ್ಟಿದ್ದಾರೆ.
ಇನ್ನು ಕಾರು ಚಾಲಕ ಗೋಪಿ ಕಾಲು ಮುರಿದು ಗಂಭೀರ ಗಾಯಗೊಂಡ ಪರಿಣಾಮ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ಹೊಸೂರಿನಿಂದ ಮಂಗಳೂರು ಕಡೆಗೆ ಬರುತ್ತಿತ್ತು ಎನ್ನಲಾಗುತ್ತಿದೆ. ಗಾಯಾಳುವಿಗೆ ನೆಲ್ಯಾಡಿಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಬಳಿಕ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು, ಚಾಲಕನ ನಿಯಂತ್ರಣ ತಪ್ಪಿ ಹೊಳಗೆ ಬಿದ್ದಿರಬಹುದೆಂದು ಪ್ರಾಥಮಿಕ ವರದಿಯಲ್ಲಿ ಹೇಳಲಾಗಿದೆ.
ಸ್ಥಳೀಯ ಪರಶುರಾಮ ಕ್ರೇನ್ ತಂಡ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಕಾರನ್ನು ಮೇಲೆತ್ತುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಸ್ಥಳದಲ್ಲಿ ನೆಲ್ಯಾಡಿ ಹೊರ ಠಾಣಾ ಸಿಬ್ಬಂದಿ, ಉಪ್ಪಿನಂಗಡಿ ಠಾಣಾಧಿಕಾರಿ ಪರಿಶೀಲನೆ ನಡೆಸುತ್ತಿದ್ದಾರೆ.
Kadaba Car rams bridge falls into stream water, one killed, driver injured in Mangalore. The the diseased as been identified as HariPrasad from Tamilnadu Krishnagiri Hosur. Driver Gopi whose legs have been fractured is admitted in the government hospital
12-11-25 09:03 pm
Bangalore Correspondent
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm