ಬ್ರೇಕಿಂಗ್ ನ್ಯೂಸ್
31-10-20 01:26 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 31: ಬೆಂಗಳೂರು ವಿವಿಯ ಕುಲಪತಿ ಯಾರಾಗಬಹುದೆಂಬ ಬಗ್ಗೆ ವರದಿ ನೀಡಲು ಮಂಗಳೂರು ವಿವಿಯ ಕುಲಪತಿ ಪಿ.ಎಸ್.ಯಡಪಡಿತ್ತಾಯ ನೇತೃತ್ವದಲ್ಲಿ ಸರ್ಚ್ ಕಮಿಟಿಯನ್ನು ರಾಜ್ಯ ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಬೆಂಗಳೂರು ನಗರ ವಿವಿ ಕುಲಪತಿ ಸ್ಥಾನಕ್ಕೆ ಅರ್ಜಿ ಸಲ್ಲಿಸಲು 15 ದಿನಗಳ ಕಾಲಾವಕಾಶವಿದ್ದು, ಬಳಿಕ ಸರ್ಚ್ ಕಮಿಟಿ ನೂತನ ಕುಲಪತಿಯ ಆಯ್ಕೆಗೆ ಸಭೆ ನಡೆಸಿ ಶಿಫಾರಸು ಮಾಡಲಿದೆ.
ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಅಧ್ಯಕ್ಷತೆಯ ಈ ಸರ್ಚ್ ಕಮಿಟಿಯಲ್ಲಿ ಮೈಸೂರು ಮುಕ್ತ ವಿವಿ ಕುಲಪತಿ ಡಾ.ವಿದ್ಯಾಶಂಕರ್, ಹೊಸದಿಲ್ಲಿಯ ಜೆಎನ್ಯು ಕುಲಪತಿ ಪ್ರೊ.ಜಗದೀಶ್ ಕುಮಾರ್, ಕುಲಬುರಗಿಯ ಕರ್ನಾಟಕ ಸೆಂಟ್ರಲ್ ವಿವಿ ಕುಲಪತಿ ಪ್ರೊ.ಎನ್.ಆರ್.ಶೆಟ್ಟಿ ಅವರನ್ನು ಸದಸ್ಯರಾಗಿ ನಾಮನಿರ್ದೇಶನ ಮಾಡಲಾಗಿದೆ.
The State government has nominated Vice-Chancellor of Mangalore University P.S. Yadapadithaya as the chairman of the search committee to recommend a panel of three eminent educationists for appointing one of them as the Vice-Chancellor of Bengaluru City University.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm