ಬ್ರೇಕಿಂಗ್ ನ್ಯೂಸ್
12-06-23 12:13 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 12: ಸ್ನಾನಕ್ಕೆಂದು ಒಟ್ಟಿಗೆ ಹೋಗಿದ್ದಾಗ ಬಾತ್ರೂಮ್ನಲ್ಲಿ ಗ್ಯಾಸ್ ಗೀಸರ್ ವಿಷ ಅನಿಲ ಸೋರಿಕೆಯಾಗಿ ಯುವಕ-ಯುವತಿ ಉಸಿರುಗಟ್ಟಿ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಚಿಕ್ಕಜಾಲದ ತರಬನಹಳ್ಳಿಯಲ್ಲಿ ನಡೆದಿದೆ.
ಗುಂಡ್ಲುಪೇಟೆ ಮೂಲದ ಚಂದ್ರಶೇಖರ್ ಹಾಗೂ ಗೋಕಾಕ್ನ ಸುಧಾರಾಣಿ ಮೃತ ದುರ್ವೈವಿಗಳು. ಇನ್ನೇನು ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಈ ಜೋಡಿ ದುರಂತ ಅಂತ್ಯ ಕಂಡಿದೆ. ಜೂನ್ 10ರಂದು ಈ ದುರ್ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ತರಬನಹಳ್ಳಿಯಲ್ಲಿ ವಾಸವಿದ್ದ ಚಂದ್ರಶೇಖರ್ ಬಾಡಿಗೆ ಮನೆಗೆ ಜೂನ್ 10ರಂದು ಸಂಜೆ ಸುಧಾರಾಣಿ ಆಗಮಿಸಿದ್ದಳು. ರಾತ್ರಿ ಸ್ನಾನಕ್ಕೆಂದು ಗ್ಯಾಸ್ ಗೀಸರ್ ಆನ್ ಮಾಡಿ ಬಾತ್ರೂಮ್ಗೆ ಹೋಗಿದ್ದಾರೆ. ದುರದೃಷ್ಟವಶಾತ್ ಆ ವೇಳೆ ಗ್ಯಾಸ್ ಗೀಸರ್ನಿಂದ ವಿಷಾನಿಲ ಸೋರಿಕೆಯಾಗಿದೆ. ಇದರಿಂದ ಸ್ನಾನ ಮಾಡುತ್ತಿರುವಾಗಲೇ ಉಸಿರುಗಟ್ಟಿ ಬಾತ್ರೂಮ್ನ್ಲಲೇ ಪ್ರಜ್ಞೆ ತಪ್ಪಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಬಳಿಕ ಮನೆಯಿಂದ ಹೊರಗೆ ಬಾರದೆ ಇದ್ದಾಗ ಬೆಳಗ್ಗೆ ಮನೆ ಮಾಲೀಕ ಅನುಮಾನಗೊಂಡು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಮನೆ ಮಾಲೀಕ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮೃತದೇಹಗಳನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿದ್ದು, ಈ ಬಗ್ಗೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಇಬ್ಬರೂ ನಂದಿಹಿಲ್ಸ್ ಬಳಿಯ ಗಾಲ್ಪ್ ಹೋಟೆಲ್ ನಲ್ಲಿ ಒಟ್ಟಿಗೆ ಕೆಲಸ ಮಾಡಿಕೊಂಡಿದ್ದರು. ಅಲ್ಲದೇ ಇಬ್ಬರು ಮದುವೆಯಾಗಲು ತಯಾರಿಯಾಗಿದ್ದರು. ಆದ್ರೆ, ಹೊಸ ಜೀವನ ಆರಂಭಿಸಬೇಕೆನ್ನುವಷ್ಟರಲ್ಲೇ ವಿಧಿ ಬಿಟ್ಟಿಲ್ಲ. ಮದುವೆಗೆ ಮುಂಚೆಯೇ ಜೋಡಿ ಮಸಣ ಸೇರಿದೆ.
Couple Bathing together die after Gas leakage from Geyser in Bangalore. The diseased have been identified as Chandrashekhar and Sudharani. It is said that the couple where about to get married in few days. Both were said to be working in Gulf hotel near Nandi Hills in Bangalore.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am