ಬ್ರೇಕಿಂಗ್ ನ್ಯೂಸ್
12-06-23 12:13 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 12: ಸ್ನಾನಕ್ಕೆಂದು ಒಟ್ಟಿಗೆ ಹೋಗಿದ್ದಾಗ ಬಾತ್ರೂಮ್ನಲ್ಲಿ ಗ್ಯಾಸ್ ಗೀಸರ್ ವಿಷ ಅನಿಲ ಸೋರಿಕೆಯಾಗಿ ಯುವಕ-ಯುವತಿ ಉಸಿರುಗಟ್ಟಿ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಚಿಕ್ಕಜಾಲದ ತರಬನಹಳ್ಳಿಯಲ್ಲಿ ನಡೆದಿದೆ.
ಗುಂಡ್ಲುಪೇಟೆ ಮೂಲದ ಚಂದ್ರಶೇಖರ್ ಹಾಗೂ ಗೋಕಾಕ್ನ ಸುಧಾರಾಣಿ ಮೃತ ದುರ್ವೈವಿಗಳು. ಇನ್ನೇನು ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಈ ಜೋಡಿ ದುರಂತ ಅಂತ್ಯ ಕಂಡಿದೆ. ಜೂನ್ 10ರಂದು ಈ ದುರ್ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ತರಬನಹಳ್ಳಿಯಲ್ಲಿ ವಾಸವಿದ್ದ ಚಂದ್ರಶೇಖರ್ ಬಾಡಿಗೆ ಮನೆಗೆ ಜೂನ್ 10ರಂದು ಸಂಜೆ ಸುಧಾರಾಣಿ ಆಗಮಿಸಿದ್ದಳು. ರಾತ್ರಿ ಸ್ನಾನಕ್ಕೆಂದು ಗ್ಯಾಸ್ ಗೀಸರ್ ಆನ್ ಮಾಡಿ ಬಾತ್ರೂಮ್ಗೆ ಹೋಗಿದ್ದಾರೆ. ದುರದೃಷ್ಟವಶಾತ್ ಆ ವೇಳೆ ಗ್ಯಾಸ್ ಗೀಸರ್ನಿಂದ ವಿಷಾನಿಲ ಸೋರಿಕೆಯಾಗಿದೆ. ಇದರಿಂದ ಸ್ನಾನ ಮಾಡುತ್ತಿರುವಾಗಲೇ ಉಸಿರುಗಟ್ಟಿ ಬಾತ್ರೂಮ್ನ್ಲಲೇ ಪ್ರಜ್ಞೆ ತಪ್ಪಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಬಳಿಕ ಮನೆಯಿಂದ ಹೊರಗೆ ಬಾರದೆ ಇದ್ದಾಗ ಬೆಳಗ್ಗೆ ಮನೆ ಮಾಲೀಕ ಅನುಮಾನಗೊಂಡು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಮನೆ ಮಾಲೀಕ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮೃತದೇಹಗಳನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿದ್ದು, ಈ ಬಗ್ಗೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಇಬ್ಬರೂ ನಂದಿಹಿಲ್ಸ್ ಬಳಿಯ ಗಾಲ್ಪ್ ಹೋಟೆಲ್ ನಲ್ಲಿ ಒಟ್ಟಿಗೆ ಕೆಲಸ ಮಾಡಿಕೊಂಡಿದ್ದರು. ಅಲ್ಲದೇ ಇಬ್ಬರು ಮದುವೆಯಾಗಲು ತಯಾರಿಯಾಗಿದ್ದರು. ಆದ್ರೆ, ಹೊಸ ಜೀವನ ಆರಂಭಿಸಬೇಕೆನ್ನುವಷ್ಟರಲ್ಲೇ ವಿಧಿ ಬಿಟ್ಟಿಲ್ಲ. ಮದುವೆಗೆ ಮುಂಚೆಯೇ ಜೋಡಿ ಮಸಣ ಸೇರಿದೆ.
Couple Bathing together die after Gas leakage from Geyser in Bangalore. The diseased have been identified as Chandrashekhar and Sudharani. It is said that the couple where about to get married in few days. Both were said to be working in Gulf hotel near Nandi Hills in Bangalore.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am