ಬ್ರೇಕಿಂಗ್ ನ್ಯೂಸ್
14-06-23 03:42 pm HK News Desk ಕರ್ನಾಟಕ
ರಾಯಚೂರು, ಜೂನ್ 14: ಜಮೀನಿನಲ್ಲಿ ಮಲಗಿದ್ದ ಮೂವರ ಮೇಲೆ ಜೆಸಿಬಿ ಹರಿದು ಸಾವನ್ನಪ್ಪಿರುವ ಘಟನೆ ಜಲ್ಲೆಯ ದೇವದುರ್ಗ ತಾಲೂಕಿನ ನಿಲವಂಜಿ ಗ್ರಾಮದ ಬಳಿ ನಡೆದಿದೆ.
ಛತ್ತೀಸ್ಗಢ ಮೂಲದವರಾದ ವಿಷ್ಣು(26), ಶಿವರಾಮ್(28), ಬಲರಾಮ್(30) ಮೃತ ದುರ್ದೈವಿಗಳು. ಜೆಸಿಬಿ ಹರಿದು ಈ ಮೂವರ ಸಾವನ್ನಪ್ಪಿದ್ದಾರೆ.
ನಿಲವಂಜಿಯಲ್ಲಿ ಮಂಗಳವಾರ ರಾತ್ರಿ, ಜಮೀನಿನಲ್ಲಿ ಬೋರ್ವೆಲ್ ಕೊರೆದು ಕಾಲುದಾರಿಯಲ್ಲಿಯೇ ರಾತ್ರಿ ಮೂವರು ಮಲಗಿದ್ದರು. ಈ ವೇಳೆ ಕಾಲುದಾರಿಯಲ್ಲಿ ಬಂದ ಜೆಸಿಬಿ, ಮೂವರು ಮೇಲೂ ಹರಿದು ಸ್ಥಳದಲ್ಲೇ ಧಾರುಣ ಅಂತ್ಯ ಕಂಡಿದ್ದಾರೆ.
ಬಾಲಯ್ಯ ಎಂಬುವರಿಗೆ ಸೇರಿದ್ದ ಜೆಸಿಬಿ ವಾಹನವನ್ನು ಅದರ ಚಾಲಕ ಜಮೀನಿನಲ್ಲಿ ಚಲಾಯಿಸಿಕೊಂಡು ಬಂದಿದ್ದ. ಆತನಿಗೂ ಈ ಕಾರ್ಮಿಕರು ರಸ್ತೆಯಲ್ಲೇ ಮಲಗಿದ್ದಾರೆ ಎಂಬ ವಿಚಾರ ತಿಳಿದಿರಲಿಲ್ಲ. ಆದರೆ ಅಷ್ಟು ಹೊತ್ತಿಗೆ ಮೂವರು ಒದ್ದಾಡಿ ಒದ್ದಾಡಿ ಪ್ರಾಣ ಕಳೆದುಕೊಂಡಿದ್ದರು. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಜೆಸಿಬಿಯನ್ನು ವಶಕ್ಕೆ ಪಡೆದಿದ್ದಾರೆ.
Three migrant workers from Chattisgarh were crushed to death after a JCB vehicle ran over them in Karnataka's Raichur district, police said on Wednesday. The victims were identified as Vishnu (26), Shivaram (28) and Balram (30). The incident took place late Tuesday night in Neelavanji village.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm