ಬ್ರೇಕಿಂಗ್ ನ್ಯೂಸ್
14-06-23 03:42 pm HK News Desk ಕರ್ನಾಟಕ
ರಾಯಚೂರು, ಜೂನ್ 14: ಜಮೀನಿನಲ್ಲಿ ಮಲಗಿದ್ದ ಮೂವರ ಮೇಲೆ ಜೆಸಿಬಿ ಹರಿದು ಸಾವನ್ನಪ್ಪಿರುವ ಘಟನೆ ಜಲ್ಲೆಯ ದೇವದುರ್ಗ ತಾಲೂಕಿನ ನಿಲವಂಜಿ ಗ್ರಾಮದ ಬಳಿ ನಡೆದಿದೆ.
ಛತ್ತೀಸ್ಗಢ ಮೂಲದವರಾದ ವಿಷ್ಣು(26), ಶಿವರಾಮ್(28), ಬಲರಾಮ್(30) ಮೃತ ದುರ್ದೈವಿಗಳು. ಜೆಸಿಬಿ ಹರಿದು ಈ ಮೂವರ ಸಾವನ್ನಪ್ಪಿದ್ದಾರೆ.
ನಿಲವಂಜಿಯಲ್ಲಿ ಮಂಗಳವಾರ ರಾತ್ರಿ, ಜಮೀನಿನಲ್ಲಿ ಬೋರ್ವೆಲ್ ಕೊರೆದು ಕಾಲುದಾರಿಯಲ್ಲಿಯೇ ರಾತ್ರಿ ಮೂವರು ಮಲಗಿದ್ದರು. ಈ ವೇಳೆ ಕಾಲುದಾರಿಯಲ್ಲಿ ಬಂದ ಜೆಸಿಬಿ, ಮೂವರು ಮೇಲೂ ಹರಿದು ಸ್ಥಳದಲ್ಲೇ ಧಾರುಣ ಅಂತ್ಯ ಕಂಡಿದ್ದಾರೆ.
ಬಾಲಯ್ಯ ಎಂಬುವರಿಗೆ ಸೇರಿದ್ದ ಜೆಸಿಬಿ ವಾಹನವನ್ನು ಅದರ ಚಾಲಕ ಜಮೀನಿನಲ್ಲಿ ಚಲಾಯಿಸಿಕೊಂಡು ಬಂದಿದ್ದ. ಆತನಿಗೂ ಈ ಕಾರ್ಮಿಕರು ರಸ್ತೆಯಲ್ಲೇ ಮಲಗಿದ್ದಾರೆ ಎಂಬ ವಿಚಾರ ತಿಳಿದಿರಲಿಲ್ಲ. ಆದರೆ ಅಷ್ಟು ಹೊತ್ತಿಗೆ ಮೂವರು ಒದ್ದಾಡಿ ಒದ್ದಾಡಿ ಪ್ರಾಣ ಕಳೆದುಕೊಂಡಿದ್ದರು. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಜೆಸಿಬಿಯನ್ನು ವಶಕ್ಕೆ ಪಡೆದಿದ್ದಾರೆ.
Three migrant workers from Chattisgarh were crushed to death after a JCB vehicle ran over them in Karnataka's Raichur district, police said on Wednesday. The victims were identified as Vishnu (26), Shivaram (28) and Balram (30). The incident took place late Tuesday night in Neelavanji village.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm