ಬ್ರೇಕಿಂಗ್ ನ್ಯೂಸ್
14-06-23 03:42 pm HK News Desk ಕರ್ನಾಟಕ
ರಾಯಚೂರು, ಜೂನ್ 14: ಜಮೀನಿನಲ್ಲಿ ಮಲಗಿದ್ದ ಮೂವರ ಮೇಲೆ ಜೆಸಿಬಿ ಹರಿದು ಸಾವನ್ನಪ್ಪಿರುವ ಘಟನೆ ಜಲ್ಲೆಯ ದೇವದುರ್ಗ ತಾಲೂಕಿನ ನಿಲವಂಜಿ ಗ್ರಾಮದ ಬಳಿ ನಡೆದಿದೆ.
ಛತ್ತೀಸ್ಗಢ ಮೂಲದವರಾದ ವಿಷ್ಣು(26), ಶಿವರಾಮ್(28), ಬಲರಾಮ್(30) ಮೃತ ದುರ್ದೈವಿಗಳು. ಜೆಸಿಬಿ ಹರಿದು ಈ ಮೂವರ ಸಾವನ್ನಪ್ಪಿದ್ದಾರೆ.
ನಿಲವಂಜಿಯಲ್ಲಿ ಮಂಗಳವಾರ ರಾತ್ರಿ, ಜಮೀನಿನಲ್ಲಿ ಬೋರ್ವೆಲ್ ಕೊರೆದು ಕಾಲುದಾರಿಯಲ್ಲಿಯೇ ರಾತ್ರಿ ಮೂವರು ಮಲಗಿದ್ದರು. ಈ ವೇಳೆ ಕಾಲುದಾರಿಯಲ್ಲಿ ಬಂದ ಜೆಸಿಬಿ, ಮೂವರು ಮೇಲೂ ಹರಿದು ಸ್ಥಳದಲ್ಲೇ ಧಾರುಣ ಅಂತ್ಯ ಕಂಡಿದ್ದಾರೆ.
ಬಾಲಯ್ಯ ಎಂಬುವರಿಗೆ ಸೇರಿದ್ದ ಜೆಸಿಬಿ ವಾಹನವನ್ನು ಅದರ ಚಾಲಕ ಜಮೀನಿನಲ್ಲಿ ಚಲಾಯಿಸಿಕೊಂಡು ಬಂದಿದ್ದ. ಆತನಿಗೂ ಈ ಕಾರ್ಮಿಕರು ರಸ್ತೆಯಲ್ಲೇ ಮಲಗಿದ್ದಾರೆ ಎಂಬ ವಿಚಾರ ತಿಳಿದಿರಲಿಲ್ಲ. ಆದರೆ ಅಷ್ಟು ಹೊತ್ತಿಗೆ ಮೂವರು ಒದ್ದಾಡಿ ಒದ್ದಾಡಿ ಪ್ರಾಣ ಕಳೆದುಕೊಂಡಿದ್ದರು. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಜೆಸಿಬಿಯನ್ನು ವಶಕ್ಕೆ ಪಡೆದಿದ್ದಾರೆ.
Three migrant workers from Chattisgarh were crushed to death after a JCB vehicle ran over them in Karnataka's Raichur district, police said on Wednesday. The victims were identified as Vishnu (26), Shivaram (28) and Balram (30). The incident took place late Tuesday night in Neelavanji village.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am