ಬ್ರೇಕಿಂಗ್ ನ್ಯೂಸ್
14-06-23 04:00 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 14: ವಿಧಾನಸಭೆ ಚುನಾವಣೆಯಲ್ಲಿ ಹೊಸಬರಿಗೆ ಟಿಕೆಟ್ ಕೊಡಿ ಎಂದು ಬಿಜೆಪಿ ಹೈಕಮಾಂಡ್ಗೆ ಯಾರು ಐಡಿಯಾ ಕೊಟ್ಟಿದ್ದಾರೋ ಗೊತ್ತಿಲ್ಲ. ಅವರನ್ನು ನೇಣಿಗೆ ಬೇಕಾದರೂ ಹಾಕಿ, ಕಾಲನ್ನಾದರೂ ಕಡಿಯಿರಿ ಎಂದು ಹೇಳಿರುವ ವಿಜಯಪುರ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಮಾತಿಗೆ ಕಾಂಗ್ರೆಸ್ ಟಾಂಗ್ ನೀಡಿದೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಹೊಸಬರಿಗೆ ಟಿಕೆಟ್ ನೀಡಿದವರನ್ನು ನೇಣಿಗೆ ಹಾಕಿ ಅಂದಿದ್ದಾರೆ ಬಿಜೆಪಿ ಸಂಸದ. ಈಗ ಯಾರನ್ನು ನೇಣಿಗೆ ಹಾಕುವಿರಿ? ಎಂದು ಕಾಂಗ್ರೆಸ್ ಬಿಜೆಪಿಯನ್ನು ಪ್ರಶ್ನೆ ಮಾಡಿದೆ. 'ಅಮಿತ್ ಷಾರವರನ್ನೋ? ಬಿ.ಎಲ್ ಸಂತೋಷರನ್ನೋ ? ಪ್ರಹ್ಲಾದ್ ಜೋಶಿಯವರನ್ನೋ ? ಮೋದಿಯವರನ್ನೋ? ಬೊಮ್ಮಾಯಿಯವರನ್ನೋ? ಹೊಣೆ ಯಾರು, ನೇಣುಗಂಬ ಯಾರಿಗೆ? ಸೋಲಿನ ನಾಯಕತ್ವ ವಹಿಸಿಕೊಳ್ಳುವವರು ಯಾರು? ಬಿಜೆಪಿಯಿಂದ ಉತ್ತರ ನಿರೀಕ್ಷಿಸಬಹುದೇ?' ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಬಿಜೆಪಿಯಲ್ಲಿ ಸೋಲಿನ ಅವಲೋಕನ ಚೆನ್ನಾಗಿಯೇ ನಡೆಯುತ್ತಿದೆ, ಬೊಮ್ಮಾಯಿ ಹಾಗೂ ಬಿ.ಎಸ್ ಯಡಿಯೂರಪ್ಪ ಅವರನ್ನು ಪರೋಕ್ಷವಾಗಿ ಟಾರ್ಗೆಟ್ ಮಾಡುತ್ತಿರುವ ಪ್ರತಾಪ್ ಸಿಂಹ ಹಾಗೂ ಸಿ.ಟಿ ರವಿ ಅವರ ಹೇಳಿಕೆಗಳ ಹಿಂದಿರುವುದು ಮತ್ತದೇ ಜೋಶಿ, ಸಂತೋಷ್ ಜೋಡಿ. ಸೋಲಿನ ನಂತರ ನಾಪತ್ತೆಯಾಗಿರುವ ಈ ಜೋಡಿ ತೆರೆಯ ಹಿಂದೆ ನಿಂತು ಕಲ್ಲು ಹೊಡೆಯುವ ಪ್ರಯತ್ನ ಮಾಡುತ್ತಿದ್ದಾರೆ.


ರಿಟೈರ್ಡ್ ಹರ್ಟ್ ಆಗಿರುವ ಸಿಟಿ ರವಿ ಈಗ ಸ್ವಪಕ್ಷದ ವಿರುದ್ಧವೇ ತಿರುಗಿ ಬಿದ್ದಿದ್ದಾರೆ, ಅವರ ಅರಣ್ಯ ರೋದನಕ್ಕೆ ಪ್ರತಾಪ್ ಸಿಂಹ ದನಿ ಜೋಡಿಸಿದ್ದಾರೆ. ಇಬ್ಬರಿಗೂ ದಮ್ಮು ತಾಕತ್ತು ಇದ್ದರೆ ಅಡ್ಜಸ್ಟ್ ಮೆಂಟ್ ಮಾಡಿಕೊಂಡ ತಮ್ಮ ಪಕ್ಷದ ನಾಯಕರ ಹೆಸರು ಹೇಳಿ ಆರೋಪಿಸಲಿ. ಅಂದಹಾಗೆ ಬಿಜೆಪಿಯೊಂದಿಗೆ ಅಡ್ಜಸ್ಟ್ ಮಾಡಿಕೊಂಡಿದ್ದ ಕುಮಾರಸ್ವಾಮಿ ತಲೆ ಸವರಿಕೊಂಡು ನಗುತ್ತಿದ್ದಾರಂತೆ ಅಲ್ಲವೇ ಎಂದು ಟ್ವೀಟ್ ಮಾಡಿದೆ.
ಹೊಸಬರಿಗೆ ಟಿಕೆಟ್ ನೀಡಿದವರನ್ನು ನೇಣಿಗೆ ಹಾಕಿ ಅಂದಿದ್ದಾರೆ ಬಿಜೆಪಿ ಸಂಸದ.
— Karnataka Congress (@INCKarnataka) June 14, 2023
ಈಗ ಯಾರನ್ನು ನೇಣಿಗೆ ಹಾಕುವಿರಿ @BJP4Karnataka?
ಅಮಿತ್ ಷಾರವರನ್ನೋ?
ಬಿ ಎಲ್ ಸಂತೋಷರನ್ನೊ?
ಪ್ರಹ್ಲಾದ್ ಜೋಶಿಯವರನ್ನೋ ?
ಮೋದಿಯವರನ್ನೋ?
ಬೊಮ್ಮಾಯಿಯವರನ್ನೋ?
ಹೊಣೆ ಯಾರು, ನೇಣುಗಂಬ ಯಾರಿಗೆ? ಸೋಲಿನ ನಾಯಕತ್ವ ವಹಿಸಿಕೊಳ್ಳುವವರು ಯಾರು?
ಬಿಜೆಪಿಯಿಂದ ಉತ್ತರ… pic.twitter.com/siPebUNZia
Vijayapura MP Ramesh Jigajinagi wants BJP to hang leaders who denied tickets to Seniors, Congress slams on Twitter asking who is the first leader to be hanged. A statement by Ramesh Jigajinagi, MP from Vijayapura, implying that some of BJP leaders were responsible for the party’s debacle in the Karnataka Assembly elections, has created a controversy
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am