ಬ್ರೇಕಿಂಗ್ ನ್ಯೂಸ್
14-06-23 08:22 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 14: ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಮಾಜಿ ಸಚಿವ, ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಹುದ್ದೆಗೆ ಅಶ್ವಥ್ ನಾರಾಯಣ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎನ್ನಲಾಗುತ್ತಿದೆ.
ವಿಧಾನಸಭೆ ಚುನಾವಣೆ ಫಲಿತಾಂಶ ಬಂದು ಒಂದು ತಿಂಗಳು ಕಳೆದರೂ 66 ಶಾಸಕರಿರುವ ಬಿಜೆಪಿ ಇನ್ನೂ ತಮ್ಮ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಜುಲೈನಲ್ಲಿ ವಿಧಾನಮಂಡಲ ಅಧಿವೇಶನ ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಬಿಜೆಪಿ ಈ ವಾರದ ಅಂತ್ಯದ ವೇಳೆಗೆ ವಿರೋಧ ಪಕ್ಷದ ನಾಯಕ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.
ಲಿಂಗಾಯತ ಮತ್ತು ಒಕ್ಕಲಿಗ ನಾಯಕರನ್ನು ಸಂಯೋಜಿಸುವ ನಿಟ್ಟಿನಲ್ಲಿ ಪಕ್ಷದ ಹೈಕಮಾಂಡ್ ಇಬ್ಬರು ಪ್ರಬಲ ನಾಯಕರನ್ನು ಉನ್ನತ ಹುದ್ದೆಗಳಿಗೆ ಆಯ್ಕೆ ಮಾಡಲು ಮುಂದಾಗಿದೆ ಎನ್ನುವ ಮಾಹಿತಿಗಳಿವೆ. ಈಗಾಗಲೇ ಪಕ್ಷದ ಶಾಸಕರು, ಎಂಎಲ್ಸಿಗಳು, ಜಿಲ್ಲಾಧ್ಯಕ್ಷರು ಮತ್ತು ಇತರ ನಾಯಕರಿಂದ ಪಕ್ಷದ ನಾಯಕರು ಅಭಿಪ್ರಾಯ ಪಡೆದಿದ್ದಾರೆ.
ಬಿಜೆಪಿ ಹಾಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವಧಿ ಆಗಸ್ಟ್ 2022 ರಲ್ಲಿ ಕೊನೆಯಾಗಿತ್ತು. ವಿಧಾನಸಭೆ ಚುನಾವಣೆ ಕಾರಣ, ಅವರ ಅಧಿಕಾರಾವಧಿಯನ್ನು ವಿಸ್ತರಿಸಲಾಗಿತ್ತು. ಇವರ ನೇತೃತ್ವದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿತ್ತು. ಇದೀಗ ರಾಜ್ಯಾಧ್ಯಕ್ಷ ಹುದ್ದೆಗೆ ಹಿಂದುಳಿದ ವರ್ಗದ ಸುನಿಲ್ ಕುಮಾರ್ ಮತ್ತು ಒಕ್ಕಲಿಗ ನಾಯಕ ಡಾ.ಸಿಎನ್ ಅಶ್ವಥ್ ನಾರಾಯಣ ಹೆಸರುಗಳು ಕೇಳಿಬಂದಿತ್ತು.
With the legislative session in July approaching, the BJP is likely to finalise the names for leader of opposition and party state president by the end of this week. The high command is in favour of a Lingayat-Vokkaliga combination for the top posts, party sources said. More than a month after the Assembly election results came in, BJP is yet to pick their leader of opposition from 66 MLAs.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am