ಬ್ರೇಕಿಂಗ್ ನ್ಯೂಸ್
15-06-23 10:45 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 15: ಮತಾಂತರ ನಿಷೇಧ ಕಾಯ್ದೆ ರದ್ದು ನಿರ್ಣಯದ ವಿರುದ್ಧ ಕಿಡಿಕಾರಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇದು ಸಿದ್ದರಾಮಯ್ಯನವರ ಮತಾಂತರ ಭಾಗ್ಯ, ಇನ್ಮುಂದೆ ಮಹದೇವಪ್ಪನೂ ಕನ್ವರ್ಟ್, ಕಾಕಾ ಪಾಟೀಲನೂ ಕನ್ವರ್ಟ್ ಎಂದು ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪಾಟೀಲ್, ಆಮಿಷದ ಮತಾಂತರಕ್ಕೆ ಬೆಂಬಲ ನೀಡಲು ಸಿದ್ದರಾಮಯ್ಯನವರು ಸಜ್ಜಾಗಿದ್ದಾರೆ. ಇದು ಸಿದ್ದರಾಮಯ್ಯನವರ ಮತಾಂತರ ಭಾಗ್ಯ. ಇನ್ಮುಂದೆ ಮಹದೇವಪ್ಪನೂ ಮತಾಂತರ, ಕಾಕಾ ಪಾಟೀಲನೂ ಮತಾಂತರ ಎಂದು ಕಿಡಿಕಾರಿದ್ದಾರೆ.

ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವುದರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಿಂದೂ ವಿರೋಧಿ ನಿಲುವನ್ನು ಮತ್ತೆ ಕಾಂಗ್ರೆಸ್ ಸರ್ಕಾರ ಅನುಸರಿಸಿದೆ. ಆಮಿಷದ ಮತಾಂತರವನ್ನು ನಿರ್ಬಂಧಿಸುವ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವುದು "ಹಿಂದೂ" ಸಮಾಜವನ್ನು ಮತಾಂತರಗೊಳಿಸುವವರಿಗೆ ಬೆಂಬಲ ನೀಡಿದಂತೆ ಅಲ್ಲವೇ? ಯಾವ "ಮಾಫಿಯಾ" ಈ ಮತಾಂತರ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯಲು ಒತ್ತಡ ಹೇರಿದೆ ಎಂದು ಯತ್ನಾಳ್ ಪ್ರಶ್ನಿಸಿದ್ದಾರೆ.
ಅದಲ್ಲದೇ, ರಾಹುಲ್ ಗಾಂಧಿಯವರೇ ಪ್ರೀತಿಯ ಅಂಗಡಿ ಅಂದ್ರೇ ಇದೇನಾ? ಸಿದ್ದರಾಮಯ್ಯನವರ ಹಿಂದೂ ವಿರೋಧಿ ನಿಲುವು ಬಹಿರಂಗವಾಗಿದೆ. ನಿಮಗೆ ಹಿಂದೂ ಸಮುದಾಯ ನಾಶವಾಗಬೇಕಾ? ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯಲು ಮತಾಂತರ ಮಾಫಿಯಾ ಸಿದ್ದರಾಮಯ್ಯ ಮತ್ತು ಅವರ ಸಚಿವ ಸಂಪುಟವನ್ನು ಪ್ರಭಾವಿಸಿದೆ ಎಂದು ಕಿಡಿಕಾರಿದ್ದಾರೆ.
The Siddaramaiah-led Congress government has decided to withdraw the Prohibition of Conversion Act brought by the BJP government. BJP MLA Basanagowda Patil Yatnal of Vijaypura has criticized this decision of the state government and quipped that this is Siddaramaiah's conversion luck, henceforth Mahadevappa will convert and Kaka Patil will also convert.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am