ಬ್ರೇಕಿಂಗ್ ನ್ಯೂಸ್
16-06-23 05:24 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 16: ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳು ಉನ್ನತ ಪೊಲೀಸ್ ಅಧಿಕಾರಿಗಳ ಫೋನ್ ನಂಬರ್ ಇರುವ ನಾಮಫಲಕ ಹಾಕಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಸುತ್ತೋಲೆ ಹೊರಡಿಸಿದ್ದಾರೆ.
ಇದರಿಂದ ದೂರುಗಳನ್ನು ಪೊಲೀಸರು ಗಮನಿಸದಿದ್ದರೆ ಸಾರ್ವಜನಿಕರು ಉನ್ನತಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಡಿಜಿಪಿ ಆದೇಶದಲ್ಲಿ ತಿಳಿಸಿದ್ದಾರೆ.
ಕಮೀಷನರೇಟ್ ವ್ಯಾಪ್ತಿಯಲ್ಲಿ ಸಿಒಪಿ, ಡಿಸಿಪಿ ಮತ್ತು ಎಸಿಪಿ ಮತ್ತು ಜಿಲ್ಲಾ ಮಟ್ಟದಲ್ಲಿ ಎಸ್ ಪಿ, ಹೆಚ್ಚುವರಿ ಎಸ್ಪಿ ಮತ್ತು ಡಿವೈಸ್ಪಿ ಸಂಪರ್ಕಿಸಲು ಅನುಕೂಲವಾಗುವಂತೆ ಅವರ ಮೊಬೈಲ್ ನಂಬರ್ ಗಳ ನಾಮಫಲಕವನ್ನು ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಹಾಕುವಂತೆ ಅವರು ಆದೇಶ ಹೊರಡಿಸಿದ್ದಾರೆ.
DGP Karnataka Alok Mohan issues a circular stating that all Police Stations of the state shall put up a board mentioning the phone numbers of higher Police officials so that the public can approach them if their complaints are unattended. pic.twitter.com/UywROOrFOr
— ANI (@ANI) June 16, 2023
Director General of Police (DGP) Alok Mohan has issued a circular asking all police stations in the state to put up signboards with phone numbers of top police officers.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am