ಬ್ರೇಕಿಂಗ್ ನ್ಯೂಸ್
16-06-23 10:40 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 16: ರಾಜಧಾನಿಯಲ್ಲಿ ಮಾದಕ ವ್ಯಸ್ಯನ ದಂಧೆ ಹೆಚ್ಚಾಗುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ದಂಧೆಕೋರರ ವಿರುದ್ಧ ಕಠಿಣ ಕ್ರಮಗೊಳ್ಳಲು ಸೂಚಿಸಿದ್ದೇನೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದರು.
ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಶುಕ್ರವಾರ ಮಾತನಾಡಿ, " ವೀಸಾ ಅವಧಿ ಮೀರಿದರೂ ಅಕ್ರಮ ವಾಸ ಹಾಗೂ ವಿದೇಶಿ ವಿದ್ಯಾರ್ಥಿಗಳಿಂದ ಡ್ರಗ್ಸ್ ದಂಧೆ ನಡೆಸುತ್ತಿರುವ 106 ಮಂದಿ ಆರೋಪಿಗಳನ್ನ ಗಡಿಪಾರು ಮಾಡಲಾಗಿದೆ. ವಿದೇಶಿ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಯಾ ದೇಶಗಳ ರಾಯಭಾರಿ ಕಚೇರಿಗಳಿಗೆ ವಿದೇಶಾಂಗ ಇಲಾಖೆ ಮೂಲಕ ಅವರಿಗೆ ಮಾಹಿತಿ ನೀಡಲಾಗುವುದು " ಎಂದರು.

ಪೊಲೀಸ್ ಇಲಾಖೆಯು ವರ್ಗಾವಣೆ ದಂಧೆಯಾಗುತ್ತಿದೆ ಎಂಬುದರ ಬಗ್ಗೆ ಪ್ರತಿಕ್ರಿಯಿಸಿ, ಹಿಂದಿನ ಅವಧಿಯಲ್ಲಿ ವರ್ಗಾವಣೆ ದಂಧೆಯಾಗಿತ್ತು. ಈಗ ದಂಧೆ ಮಾಡಲು ಯಾವುದೇ ಕಾರಣಕ್ಕೂ ಬಿಡೋದಿಲ್ಲ. ಪಿಎಸ್ಐ ಕೇಸ್ ಬಗ್ಗೆ ತನಿಖೆ ನಡೆಯುತ್ತಿದೆ. ನೇಮಕಾತಿ ಬಗ್ಗೆ ಕೋರ್ಟ್ನಲ್ಲಿ ತಡೆಯಾಜ್ಞೆ ಇದ್ದು, ಹೆಚ್ಚು ಮಾತನಾಡುವುದಿಲ್ಲ ಎಂದರು.
ಇನ್ನು ಬೆಂಗಳೂರು ನಗರ ಸಂಚಾರ ದಟ್ಟಣೆಯಿಂದ ವಿಶ್ವಮಟ್ಟದಲ್ಲಿ ಅಪಖ್ಯಾತಿಗೆ ಒಳಗಾಗಿದೆ. ಹೀಗಾಗಿ ನಗರ ಸಂಚಾರ ದಟ್ಟಣೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಮುಂದಿನ ಮೂರು ತಿಂಗಳಲ್ಲಿ ಟ್ರಾಫಿಕ್ಮುಕ್ತ ನಗರ ಮಾಡಲು ಅಧಿಕಾರಿಗಳಿಗೆ ತಾಕೀತು ಮಾಡಿದ್ದೇನೆ ಎಂದರು.

ಟ್ರಾಫಿಕ್ ಸರ್ವೆಲೆನ್ಸ್ ಮಾಡುವುದಕ್ಕಾಗಿ ಡ್ರೋನ್ಗಳ ಬಳಕೆ ;
ಜನಸಂದಣಿ ಪ್ರದೇಶ ಹಾಗೂ ಟ್ರಾಫಿಕ್ ಆಗುವ ಪ್ರದೇಶಗಳಲ್ಲಿ ಸರ್ವೆಲೆನ್ಸ್ ಮಾಡುವುದಕ್ಕಾಗಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಡ್ರೋನ್ಗಳನ್ನು ಬಳಸಲಾಗುತ್ತಿದೆ. ಅಲ್ಲದೆ ಪೀಕ್ ಅವರ್ನಲ್ಲಿ ಸಂಚಾರ ದಟ್ಟಣೆ ಸುಧಾರಿಸಲು ಟ್ರಾಫಿಕ್ ಪೊಲೀಸರ ಜೊತೆಗೆ ಹೆಚ್ಚುವರಿಯಾಗಿ 10 ಮಂದಿ ಕಾನೂನು ವಿಭಾಗದ ಪೊಲೀಸರು ಕಾರ್ಯನಿರ್ವಹಿಸಲು ಸೂಚಿಸಿದ್ದೇನೆ. ರಾಜಧಾನಿಯಲ್ಲಿ ಸಂಚಾರ ದಟ್ಟಣೆಯ ದೂರುಗಳು ಬರದಂತೆ ಕ್ರಮ ಕೈಗೊಳ್ಳಲಾಗುತ್ತಿದ್ದು ಮುಂದಿನ ಮೂರು ತಿಂಗಳಲ್ಲಿ ಟ್ರಾಫಿಕ್ ಮುಕ್ತ ಸಿಟಿ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
Drug free Bengalore is our aim, Initiatives to make Bengaluru safe for women says Homeminister G. Parameshwara. In an aim to make the tech city traffic snarl-free, Home Minister G. Parameshwara told all Deputy Commissioner of Police rank officers to spend four hours every day on the roads during peak hours, during a review of Bengaluru City Police on June 16.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am