ಬ್ರೇಕಿಂಗ್ ನ್ಯೂಸ್
18-06-23 04:34 pm HK News Desk ಕರ್ನಾಟಕ
ಶಿವಮೊಗ್ಗ, ಜೂನ್ 18: ತೀರ್ಥಹಳ್ಳಿ ತಾಲೂಕಿನ ತೀರ್ಥಮತ್ತೂರು ಗ್ರಾಮದಲ್ಲಿರುವ ತುಂಗಾ ನದಿಗೆ ಇಳಿದಿದ್ದ ಕಾರ್ಕಳದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲಾಗಿದ್ದಾರೆ.
ಮೃತ ಉಪನ್ಯಾಸಕರು 38 ವರ್ಷದ ಪುನೀತ್ ಮತ್ತು 36 ವರ್ಷದ ಬಾಲಾಜಿ ಎಂದು ತಿಳಿದುಬಂದಿದೆ.
ಉಪನ್ಯಾಸಕರಾದ ಪುನೀತ್, ಬಾಲಾಜಿ ತೀರ್ಥಮತ್ತೂರು ಗ್ರಾಮಕ್ಕೆ ಬಂದಿದ್ದರು. ತೀರ್ಥಮತ್ತೂರು ಮಠದ ಬಳಿಯ ಹೋಮ್ ಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ಅವರು ಇಂದು ಈಜಾಡಲು ತುಂಗಾ ನದಿಗೆ ಇಳಿದ್ದರು.
ಆದರೆ ನೀರಿನ ಸೆಳೆತಕ್ಕೆ ಸಿಲುಕಿದ ಇಬ್ಬರು ಮುಳುಗಿ ಸಾವನ್ನಪ್ಪಿದ್ದಾರೆ. ಸದ್ಯ ಒಬ್ಬರ ಮೃತದೇಹ ಪತ್ತೆ ಆಗಿದ್ದು, ಇನ್ನೊಬ್ಬರ ಮೃತದೇಹಕ್ಕಾಗಿ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ.
ಉಪನ್ಯಾಸಕರು ತಮ್ಮ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದರು. ತೀರ್ಥಹಳ್ಳಿಯ ತೀರ್ಥಮತ್ತೂರು ಮಠದ ಸಮೀಪ ಇರುವ ಹೋಂ ಸ್ಟೇಯಲ್ಲಿ ತಂಗಿದ್ದರು. ತೀರ್ಥಹಳ್ಳಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.
Shivamogga two teachers of NITTE karkala drowned in river and found dead. Both the teachers had gone to a resort to enjoy their vacation. Both the teachers got down into Tunga river and round into the river and drowned
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am