ಬ್ರೇಕಿಂಗ್ ನ್ಯೂಸ್
18-06-23 04:34 pm HK News Desk ಕರ್ನಾಟಕ
ಶಿವಮೊಗ್ಗ, ಜೂನ್ 18: ತೀರ್ಥಹಳ್ಳಿ ತಾಲೂಕಿನ ತೀರ್ಥಮತ್ತೂರು ಗ್ರಾಮದಲ್ಲಿರುವ ತುಂಗಾ ನದಿಗೆ ಇಳಿದಿದ್ದ ಕಾರ್ಕಳದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲಾಗಿದ್ದಾರೆ.
ಮೃತ ಉಪನ್ಯಾಸಕರು 38 ವರ್ಷದ ಪುನೀತ್ ಮತ್ತು 36 ವರ್ಷದ ಬಾಲಾಜಿ ಎಂದು ತಿಳಿದುಬಂದಿದೆ.
ಉಪನ್ಯಾಸಕರಾದ ಪುನೀತ್, ಬಾಲಾಜಿ ತೀರ್ಥಮತ್ತೂರು ಗ್ರಾಮಕ್ಕೆ ಬಂದಿದ್ದರು. ತೀರ್ಥಮತ್ತೂರು ಮಠದ ಬಳಿಯ ಹೋಮ್ ಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ಅವರು ಇಂದು ಈಜಾಡಲು ತುಂಗಾ ನದಿಗೆ ಇಳಿದ್ದರು.
ಆದರೆ ನೀರಿನ ಸೆಳೆತಕ್ಕೆ ಸಿಲುಕಿದ ಇಬ್ಬರು ಮುಳುಗಿ ಸಾವನ್ನಪ್ಪಿದ್ದಾರೆ. ಸದ್ಯ ಒಬ್ಬರ ಮೃತದೇಹ ಪತ್ತೆ ಆಗಿದ್ದು, ಇನ್ನೊಬ್ಬರ ಮೃತದೇಹಕ್ಕಾಗಿ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ.
ಉಪನ್ಯಾಸಕರು ತಮ್ಮ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದರು. ತೀರ್ಥಹಳ್ಳಿಯ ತೀರ್ಥಮತ್ತೂರು ಮಠದ ಸಮೀಪ ಇರುವ ಹೋಂ ಸ್ಟೇಯಲ್ಲಿ ತಂಗಿದ್ದರು. ತೀರ್ಥಹಳ್ಳಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.
Shivamogga two teachers of NITTE karkala drowned in river and found dead. Both the teachers had gone to a resort to enjoy their vacation. Both the teachers got down into Tunga river and round into the river and drowned
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am