ಬ್ರೇಕಿಂಗ್ ನ್ಯೂಸ್
18-06-23 04:34 pm HK News Desk ಕರ್ನಾಟಕ
ಶಿವಮೊಗ್ಗ, ಜೂನ್ 18: ತೀರ್ಥಹಳ್ಳಿ ತಾಲೂಕಿನ ತೀರ್ಥಮತ್ತೂರು ಗ್ರಾಮದಲ್ಲಿರುವ ತುಂಗಾ ನದಿಗೆ ಇಳಿದಿದ್ದ ಕಾರ್ಕಳದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲಾಗಿದ್ದಾರೆ.
ಮೃತ ಉಪನ್ಯಾಸಕರು 38 ವರ್ಷದ ಪುನೀತ್ ಮತ್ತು 36 ವರ್ಷದ ಬಾಲಾಜಿ ಎಂದು ತಿಳಿದುಬಂದಿದೆ.
ಉಪನ್ಯಾಸಕರಾದ ಪುನೀತ್, ಬಾಲಾಜಿ ತೀರ್ಥಮತ್ತೂರು ಗ್ರಾಮಕ್ಕೆ ಬಂದಿದ್ದರು. ತೀರ್ಥಮತ್ತೂರು ಮಠದ ಬಳಿಯ ಹೋಮ್ ಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ಅವರು ಇಂದು ಈಜಾಡಲು ತುಂಗಾ ನದಿಗೆ ಇಳಿದ್ದರು.
ಆದರೆ ನೀರಿನ ಸೆಳೆತಕ್ಕೆ ಸಿಲುಕಿದ ಇಬ್ಬರು ಮುಳುಗಿ ಸಾವನ್ನಪ್ಪಿದ್ದಾರೆ. ಸದ್ಯ ಒಬ್ಬರ ಮೃತದೇಹ ಪತ್ತೆ ಆಗಿದ್ದು, ಇನ್ನೊಬ್ಬರ ಮೃತದೇಹಕ್ಕಾಗಿ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ.
ಉಪನ್ಯಾಸಕರು ತಮ್ಮ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದರು. ತೀರ್ಥಹಳ್ಳಿಯ ತೀರ್ಥಮತ್ತೂರು ಮಠದ ಸಮೀಪ ಇರುವ ಹೋಂ ಸ್ಟೇಯಲ್ಲಿ ತಂಗಿದ್ದರು. ತೀರ್ಥಹಳ್ಳಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.
Shivamogga two teachers of NITTE karkala drowned in river and found dead. Both the teachers had gone to a resort to enjoy their vacation. Both the teachers got down into Tunga river and round into the river and drowned
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm