ಬ್ರೇಕಿಂಗ್ ನ್ಯೂಸ್
18-06-23 07:56 pm HK News Desk ಕರ್ನಾಟಕ
ಕಲಬುರ್ಗಿ, ಜೂನ್ 18: ಚಿಂಚೋಳಿ ತಾಲೂಕಿನ ಕುಂಚಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಪೋಚಾವರಂ ಗ್ರಾಮದಲ್ಲಿ ತಂದೆ ತನ್ನ ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ.
ಕುಂಚಾವರಂ ಗ್ರಾಮದ ಹಣಮಂತ ಸಂಜಪ್ಪ (36), ಅಕ್ಷತಾ (6), ಓಂಕಾರ (9) ಮೃತಪಟ್ಟರು.
ಹಣಮಂತ ತೆಲಂಗಾಣ ರಾಜ್ಯದ ಹೈದರಾಬಾದ್ ಗೆ ಕೂಲಿ ಕೆಲಸಕ್ಕೆ ಹೋಗಿದ್ದನು. ಶನಿವಾರ ತನ್ನ ಮಕ್ಕಳನ್ನು ಕರೆದುಕೊಂಡು ಬಂದು ತನ್ನ ಅಣ್ಣ ಗೋಪಾಲ ಇವರಿಗೆ ಪೋನ ಮಾಡಿ ‘ನಾನು ಮತ್ತು ನನ್ನ ಮಕ್ಕಳು ಬಾವಿಗೆ ಬಿದ್ದು ಸಾಯುತ್ತಿದ್ದೇವೆ’ ಎಂದು ಹೇಳಿದ್ದಾನೆ. ಗಾಬರಿಗೊಂಡ ಸಹೋದರ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ಪೊಲೀಸರು ಎಲ್ಲಾ ಕಡೆ ಹುಡುಕಾಟ ಮಾಡಿದ್ದಾರೆ. ಆದರೆ ಎಲ್ಲಿಯೂ ಪತ್ತೆಯಾಗಲಿಲ್ಲ. ಇಂದು ಭಾನುವಾರ ಪೊಚಾವರಂ ಗ್ರಾಮದ ಬಾವಿಯ ಬಳಿ ಚಪ್ಪಲಿ ಕಂಡು ಬಂದವು. ಬಾವಿಯಲ್ಲಿ ಪಾತಾಳಗರಡಿ ಹಾಕಿ ಹುಡುಕಿದಾಗ ಹಣಮಂತ ಶವ ಪತ್ತೆಯಾಗಿದೆ. ಜೊತೆಗೆ ಬೆನ್ನಿಗೆ ಇಬ್ಬರು ಮಕ್ಕಳ ಶವ ಕಾಣಿಸಿಕೊಂಡಿವೆ.
ಪತ್ನಿ ಮಕ್ಕಳೊಂದಿಗೆ ಹೈದ್ರಾಬಾದನಲ್ಲಿ ವಾಸಿಸುತ್ತಿದ್ದ ಹಣಮಂತ ನಿನ್ನೆ ಮಕ್ಕಳೊಂದಿಗೆ ಹೈದ್ರಾಬಾದನಿಂದ ಸ್ವಗ್ರಾಮಕ್ಕೆ ಬಂದಿದ್ದನು. ಗದೂರದ ಊರಿಗೆ ದುಡಿಯಲು ಹೋಗಿ ವಾಪಸ್ ಬಂದಿದ್ದರೂ ಆತನ ಮುಖದಲ್ಲಿ ಸಂತಸ ಇರಲಿಲ್ಲ. ನಿನ್ನೆಯಿಂದ ಸದಾ ಚಿಂತನೆಯಲ್ಲೇ ಮುಳುಗಿದ್ದ ಹಣಮಂತ ಇಂದು ಮಧ್ಯಾಹ್ನ ವೇಳೆ ಮಕ್ಕಳನ್ನು ತನ್ನೊಂದಿಗೆ ಕರೆದೊಕೊಂಡು ಹೋಗಿ, ಇಬ್ಬರಿಗೂ ಮೊದಲು ಹಗ್ಗ ಕಟ್ಟಿದ್ದಾನೆ. ಈ ವೇಳೆ ಅಪ್ಪ ಏನು ಮಾಡುತ್ತಿದ್ದಾನೆ ನಂತರ, ಇಬ್ಬರಿಗೂ ಕಟ್ಟಿದ್ದ ಹಗ್ಗವನ್ನು ತಾನೂ ಕಟ್ಟಿಕೊಂಡು ಬಾಯಿಗೆ ಜಿಗಿದಿದ್ದಾನೆ.
Chincholi Kalaburagi, Father jumps into well with his two children, commits suicide on fathers day.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am