ಬ್ರೇಕಿಂಗ್ ನ್ಯೂಸ್
18-06-23 10:14 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 18: ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣ ಸಮೀಪದ ಚಿಕ್ಕನಹಳ್ಳಿ ಅಮಾನಿಕೆರೆಯಲ್ಲಿ ಶನಿವಾರ ಈಜಲು ಹೋಗಿದ್ದ ಮೂವರು ಮಂದಿ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ
ಪಟ್ಟಣದ ಕೆರೆಕೋಡಿ ರಸ್ತೆ ಹಾಗೂ ಶಿಡ್ಲಘಟ್ಟ ರಸ್ತೆಯಲ್ಲಿ ವಾಸವಾಗಿದ್ದ ಕಾರ್ತಿಕ್(15), ಗುರುಪ್ರಸಾದ್(16), ಧನುಷ್(6), ಮೃತ ವಿದ್ಯಾರ್ಥಿಗಳು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಓದುತ್ತಿದ್ದರು.
ಶನಿವಾರ ಶಾಲೆ ಮುಗಿಸಿಕೊಂಡು ಮನೆಗೆ ಬಂದು ಬ್ಯಾಗ್ ಗಳನ್ನು ಮನೆಯಲ್ಲಿಟ್ಟು, ಸೈಕಲ್ ಗಳಲ್ಲಿ ಹೊರಗೆ ಹೋದವರು, ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಮಕ್ಕಳು ಬಾರದೆ ಇರುವುದನ್ನು ಗಮನಿಸಿದ ಪೋಷಕರು ಎಲ್ಲ ಕಡೆ ಹುಡುಕಾಡಿ, ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಭಾನುವಾರ ಬೆಳಗ್ಗೆ ಕೆರೆಯಲ್ಲಿ ಸೈಕಲ್ ಗಳು ಪತ್ತೆಯಾಗಿದ್ದು, ನೀರಿನಲ್ಲಿ ಮೃತದೇಹಗಳು ಪತ್ತೆಯಾಗಿವೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಅಗ್ನಿಶಾಮಕ ಠಾಣೆ ಸಿಬ್ಬಂದಿ ಸಹಾಯದೊಂದಿಗೆ ಮೂರು ಮಕ್ಕಳ ಮೃತದೇಹಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ, ವಿಜಯಪುರ ಠಾಣೆಯಲ್ಲಿ ದೂರು ದಾಖಲಾಗಿದೆ.
Bangalore, Three School kids drown in lake, killed on spot.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 04:47 pm
Mangalore Correspondent
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
ದಶಮ ಸಂಭ್ರಮದಲ್ಲಿ ಮಿಥುನ್ ರೈ ಸಾರಥ್ಯದ ಪಿಲಿನಲಿಕೆ ;...
09-09-25 02:30 pm
Mangalore Accident, Kulur, Death: ಕುಳೂರಿನಲ್ಲಿ...
09-09-25 11:48 am
Gopadi Beach Drowning, Kundapura: ಕುಂದಾಪುರ ;...
08-09-25 12:08 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm