ಬ್ರೇಕಿಂಗ್ ನ್ಯೂಸ್
18-06-23 10:14 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 18: ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣ ಸಮೀಪದ ಚಿಕ್ಕನಹಳ್ಳಿ ಅಮಾನಿಕೆರೆಯಲ್ಲಿ ಶನಿವಾರ ಈಜಲು ಹೋಗಿದ್ದ ಮೂವರು ಮಂದಿ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ
ಪಟ್ಟಣದ ಕೆರೆಕೋಡಿ ರಸ್ತೆ ಹಾಗೂ ಶಿಡ್ಲಘಟ್ಟ ರಸ್ತೆಯಲ್ಲಿ ವಾಸವಾಗಿದ್ದ ಕಾರ್ತಿಕ್(15), ಗುರುಪ್ರಸಾದ್(16), ಧನುಷ್(6), ಮೃತ ವಿದ್ಯಾರ್ಥಿಗಳು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಓದುತ್ತಿದ್ದರು.
ಶನಿವಾರ ಶಾಲೆ ಮುಗಿಸಿಕೊಂಡು ಮನೆಗೆ ಬಂದು ಬ್ಯಾಗ್ ಗಳನ್ನು ಮನೆಯಲ್ಲಿಟ್ಟು, ಸೈಕಲ್ ಗಳಲ್ಲಿ ಹೊರಗೆ ಹೋದವರು, ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಮಕ್ಕಳು ಬಾರದೆ ಇರುವುದನ್ನು ಗಮನಿಸಿದ ಪೋಷಕರು ಎಲ್ಲ ಕಡೆ ಹುಡುಕಾಡಿ, ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಭಾನುವಾರ ಬೆಳಗ್ಗೆ ಕೆರೆಯಲ್ಲಿ ಸೈಕಲ್ ಗಳು ಪತ್ತೆಯಾಗಿದ್ದು, ನೀರಿನಲ್ಲಿ ಮೃತದೇಹಗಳು ಪತ್ತೆಯಾಗಿವೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಅಗ್ನಿಶಾಮಕ ಠಾಣೆ ಸಿಬ್ಬಂದಿ ಸಹಾಯದೊಂದಿಗೆ ಮೂರು ಮಕ್ಕಳ ಮೃತದೇಹಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ, ವಿಜಯಪುರ ಠಾಣೆಯಲ್ಲಿ ದೂರು ದಾಖಲಾಗಿದೆ.
Bangalore, Three School kids drown in lake, killed on spot.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am