ಬ್ರೇಕಿಂಗ್ ನ್ಯೂಸ್
19-06-23 03:13 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 19: ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ಅನೈತಿಕ ಪೊಲೀಸ್ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋಮುರಾಜಕಾರಣಕ್ಕೆ ಬಲಿಯಾದ ಬಳಿಕ ಸರ್ಕಾರದ ತಾರತಮ್ಯ ನೀತಿಯಿಂದ ವಂಚನೆಗೆ ಒಳಗಾಗಿದ್ದ ಆರು ಕುಟುಂಬಗಳಿಗೆ ತಲಾ ರೂ. 25 ಲಕ್ಷ ಮೊತ್ತದ ಪರಿಹಾರ ಚೆಕ್ ಗಳನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿತರಿಸಿ ಮಾತನಾಡಿದರು.

ಸರ್ಕಾರ ಸರ್ವರಿಗೂ ಸೇರಿದ್ದು. ಬಿಡಿ ಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ ಕೃತ್ಯ. ಬಿಜೆಪಿಯ ದ್ವೇಷ ಮತ್ತು ತಾರತಮ್ಯ ರಾಜಕಾರಣದ ವಿರುದ್ಧ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಸದನದಲ್ಲೇ ಧ್ವನಿ ಎತ್ತಿದ್ದೆ ಎಂದು ಸಿದ್ದರಾಮಯ್ಯ ಹೇಳಿದರು.

ಕೋಮುಗಲಭೆಗಳಿಗೆ ಬಲಿಯಾದ ಮೃತರ ಹೆಸರಲ್ಲೂ ಬಿಜೆಪಿ ತಾರತಮ್ಯ ನೀತಿಯನ್ನು ಅನುಸರಿಸಿತ್ತು. ಮೃತರ ಕುಟುಂಬದವರ ಕಣ್ಣೀರು ಒರೆಸುವುದು ಮತ್ತು ಪರಿಹಾರ ವಿತರಣೆಯಲ್ಲೂ ಸರ್ಕಾರ ತಾರತಮ್ಯವನ್ನು ಮೆರೆದಿತ್ತು. ಹಿಂದಿನ ಸರ್ಕಾರ ಮಾಡಿದ್ದ ತಾರತಮ್ಯವನ್ನು ನಾವು ಸರಿಪಡಿಸಿದ್ದೇವೆ ಎಂದೂ ಅವರು ತಿಳಿಸಿದರು.
'ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ಅನೈತಿಕ ಪೊಲೀಸ್ ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡುತ್ತೇವೆ. ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಈಗಾಗಲೇ ಸ್ಪಷ್ಟ ಸೂಚನೆ ನೀಡಿದ್ದೇನೆ' ಎಂದೂ ಅವರು ಹೇಳಿದರು.
CM Siddaramaiah warns of strict against against Moral Policing and attacks in state, says given orders to police department to take action. He spoke to media persons while handovering cheques to the families of Deceased in Communial Killings in Karnataka.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am