ಬ್ರೇಕಿಂಗ್ ನ್ಯೂಸ್
19-06-23 07:01 pm HK News Desk ಕರ್ನಾಟಕ
ಚಿತ್ರದುರ್ಗ, ಜೂ 19: ಕೇಂದ್ರ ಬಿಜೆಪಿ ಸರ್ಕಾರ ಅಕ್ಕಿ ಪೂರೈಕೆ ಮಾಡುವುದರಲ್ಲಿ ರಾಜಕೀಯ ಮಾಡುತ್ತಿದೆ ಎಂದು ಇತ್ತೀಚೆಗಷ್ಟೇ ಕಾಂಗ್ರೆಸ್ ಆರೋಪಕ್ಕೆ ಮಾಡಿತ್ತು. ಈ ಸಂಬಂಧ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಚಿತ್ರದುರ್ಗದಲ್ಲಿ ಪ್ರತಿಕ್ರಿಯಿಸಿದ್ದು, ರಾಜ್ಯಗಳು ಕೇಳಿದಂತೆ ಪುಗಸಟ್ಟೆ ರೇಷನ್ ಕೊಡುವುದಕ್ಕೆ ಕೇಂದ್ರ ಸರ್ಕಾರಕ್ಕೆ ಆಗುವುದಿಲ್ಲ. ಎಫ್ಸಿಐಗೆ ರೇಷನ್ ಕೊಡುವ ಕುರಿತು ತನ್ನದೇ ಆದ ಮಾನದಂಡಗಳಿವೆ ಎಂದು ರಾಜ್ಯ ಸರ್ಕಾರಕ್ಕೆ ತಿರುಗೇಟು ನೀಡಿದರು.
ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರ ಸರ್ಕಾರ 140 ಕೋಟಿ ಜನರ ಭವಿಷ್ಯ ನೋಡಬೇಕಿದೆ. ನಿಮ್ಮ ಕುರ್ಚಿಗಾಗಿ, ನಿಮ್ಮ ತೆವಲಿಗಾಗಿ ಉಚಿತವಾಗಿ ಕೊಟ್ಟರೆ ಹೇಗೆ? ಇದು ನಿಮಗೆ ಶೋಭೆ ತರುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಸರ್ಕಾರ ಯಾವ ಕಾಲದಲ್ಲಿಯೂ ಉಚಿತವಾಗಿ ಯೋಜನೆ ನೀಡುತ್ತೇವೆ ಎಂದು ಹೇಳಿಲ್ಲ. ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ಬಗ್ಗೆ ಹಾಗೂ ಪ್ರಧಾನಿ ಮೋದಿ ಬಗ್ಗೆ ಮಾತನಾಡುವುದನ್ನು ಮೊದಲು ಕೈಬಿಡಬೇಕು. ಬದಲಾಗಿ ನೀವು ರಾಜ್ಯದ ಜನರಿಗೆ ಕೊಟ್ಟಿರುವ ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸುವ ಕೆಲಸ ಮಾಡಬೇಕು ಎಂದು ನಾರಾಯಣಸ್ವಾಮಿ ಹೇಳಿದರು.
ನಾನು ಒಬ್ಬ ಬಿಜೆಪಿ ಕಾರ್ಯಕರ್ತ ಎನ್ನುವುದಕ್ಕಿಂತ ದೇಶಭಕ್ತ, ನಮಗೆ ಎಲ್ಲ ಸಮಸ್ಯೆಗಳನ್ನು ಎದುರಿಸಿ ದೇಶ ಕಟ್ಟುವ ಶಕ್ತಿ ಇದೆ, ಕಟ್ಟಿ ತೋರಿಸುತ್ತೇವೆ ಎಂದರು. ಇನ್ನು ಬಿಜೆಪಿ ಸರ್ಕಾರ ಬ್ರಿಟೀಷ್ ಆಡಳಿತ ಎಂಬ ಸಚಿವ ಮಧು ಬಂಗಾರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ,"ಮಧು ಬಂಗಾರಪ್ಪ ಅವರು ರಾಜಕೀಯದ ಬಗ್ಗೆ ಇನ್ನೂ ಹೆಚ್ಚಿಗೆ ತಿಳಿಯಬೇಕಿದೆ. ಮಾತನಾಡುವ ಮುನ್ನ ಹಿರಿಯರ ಮಾರ್ಗದರ್ಶನ ಪಡೆದು ಮಾತನಾಡಬೇಕು. ಇಲ್ಲವಾದರೆ ಈ ರಾಜಕೀಯ ವ್ಯವಸ್ಥೆಯಲ್ಲಿ ನೀವು ಮುಳುಗುತ್ತೀರಿ ಎಂದು ಟಾಂಗ್ ನೀಡಿದರು.
Minister Narayanaswamy slams Congress over Anna Bhagya scheme, says centre cannot provide it freely. BJP or Modi has never gauranteed of providing free rice.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am