ಬ್ರೇಕಿಂಗ್ ನ್ಯೂಸ್
19-06-23 07:20 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 19: ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದಲೂಬಹುದು ಎಂಬ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರ ಹೇಳಿಕೆ ವೈರಾಗ್ಯದ್ದಲ್ಲ ಎಂದು ಅವರ ಸಹೋದರ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಡಿ.ಕೆ. ಸುರೇಶ್ ಬಹಳ ಪ್ರಜ್ಞಾವಂತ ಹಾಗೂ ಅನುಭವವಿರುವ ನಾಯಕರು. ಅವರಿಗೆ ಹೊಸ ನಾಯಕತ್ವ ಬೆಳೆಸಬೇಕು ಎಂಬ ಆಲೋಚನೆಗಳಿರುತ್ತವೆ. ಅವರಿಗೆ ಯಾವುದೇ ರೀತಿಯ ವೈರಾಗ್ಯವಿಲ್ಲ. ನಿಮ್ಮಷ್ಟಕ್ಕೆ ನೀವೇ ಕಲ್ಪನೆಗಳನ್ನು ಮಾಡಿಕೊಂಡರೆ ಅದು ನಿಮಗೆ ಬಿಟ್ಟ ವಿಚಾರ ಎಂದರು.


ಇದೇ ವೇಳೆ ಬಿಜೆಪಿ ನಾಯಕ ಅಶೋಕ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ‘ಅಶೋಕ್ ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ತೆಗೆದುಹಾಕಲಿ. ಅವರ ಪಕ್ಷದಲ್ಲಿನ ನಾಯಕರ ಹೇಳಿಕೆ ಕುರಿತು ಗೊಂದಲ ಬಗೆಹರಿಸಿಕೊಳ್ಳಲಿ. ಮೊದಲು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲಿ. ನಂತರ ನಮ್ಮ ಪಕ್ಷ, ಮುಖ್ಯಮಂತ್ರಿ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳಲಿ. 'ಜನ ನಮಗೆ 5 ವರ್ಷಗಳ ಕಾಲ ಅಧಿಕಾರ ನೀಡಿದ್ದು, ಅವರ ನಂಬಿಕೆ ಉಳಿಸಿಕೊಳ್ಳುವುದು ನಮ್ಮ ಗುರಿ’ ಎಂದು ತಿರುಗೇಟು ನೀಡಿದರು.
Reacting to BJP leader Ashok's remarks, DK Shivakumar said, "Let Ashok remove the rodent lying on his plate. Let the confusion be resolved over the statements of the leaders in his party.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am