ಬ್ರೇಕಿಂಗ್ ನ್ಯೂಸ್
01-11-20 12:20 pm Headline Karnataka ಕರ್ನಾಟಕ
ಬೆಂಗಳೂರು, ನವೆಂಬರ್ 1: ಟ್ರಾಫಿಕ್ ಪೊಲೀಸರು ಹೆಚ್ಚೆಂದರೆ ಎಷ್ಟು ದಂಡ ಹಾಕಬಹುದು. ಸಾವಿರ, ಎರಡು ಸಾವಿರ.. ಅತಿ ಹೆಚ್ಚು ಅಂದ್ರೆ ಐದು ಸಾವಿರ ರೂಪಾಯಿ ಫೈನ್ ಹಾಕಬಹುದು.. ಆದರೆ, ಇಲ್ಲೊಬ್ಬ ಬೈಕ್ ಸವಾರನಿಗೆ 42 ಸಾವಿರ ರೂ. ಫೈನ್ ಹಾಕಿದ್ದಾರೆ. ಇದನ್ನು ಕೇಳಿದ ಸವಾರ ತನ್ನ ಬೈಕನ್ನೇ ಬಿಟ್ಟು ಹೋಗಿದ್ದಾನೆ.
ಮಡಿವಾಳ ಪೊಲೀಸ್ ಠಾಣೆ ಬಳಿಯಲ್ಲಿ ಈ ಘಟನೆ ನಡೆದಿದ್ದು ಸವಾರನನ್ನು ಅರುಣ್ ಕುಮಾರ್ ಎಂದು ಪೊಲೀಸರು ಗುರುತಿಸಿದ್ದಾರೆ. ಹೆಲ್ಮೆಟ್ ಹಾಕಿಲ್ಲ ಮತ್ತು ನಂಬರ್ ಪ್ಲೇಟ್ ಕಟ್ ಆಗಿದೆ ಎಂದು ದ್ವಿಚಕ್ರ ಸವಾರನನ್ನು ಟ್ರಾಫಿಕ್ ಪೊಲೀಸರು ನಿಲ್ಲಿಸಿ ಚೆಕ್ ಮಾಡಿದ್ದಾರೆ. ಪೊಲೀಸರು ತಪಾಸಣೆ ಮಾಡಿದ ವೇಳೆ ಎರಡು ವರ್ಷಗಳಲ್ಲಿ ಆತ 70 ಕ್ಕೂ ಹೆಚ್ಚು ಟ್ರಾಫಿಕ್ ಉಲ್ಲಂಘನೆ ಮಾಡಿರುವುದು ಕಂಡುಬಂದಿದೆ. ಹೀಗಾಗಿ 42,500 ರೂಪಾಯಿ ದಂಡ ಕಟ್ಟುವಂತೆ ಹೇಳಿದ್ದಾರೆ. ಇದನ್ನು ಕೇಳಿದ ಸವಾರ ಶಾಕ್ ಆಗಿದ್ದಾನೆ.
ಎರಡು ವರ್ಷಗಳಿಂದ ಕೇಸ್ ಪೆಂಡಿಂಗ್ ಇದೆ. ಸಿಗ್ನಲ್ ಜಂಪ್, ತ್ರಿಬಲ್ ರೈಡಿಂಗ್ ಹೀಗೆ ಟ್ರಾಫಿಕ್ ನಿಯಮ ಉಲ್ಲಂಘನೆಯ ಹಲವು ಕೇಸುಗಳಿವೆ. ಹೀಗೆ ಎಲ್ಲ ಕೇಸುಗಳ ದಂಡ ಮೊತ್ತವನ್ನು ಹೇಳಿದ್ದೇವೆ. ಆದರೆ, ಆತ ತನ್ನ ಟು ವೀಲರ್ ವಾಹನದ ಮೌಲ್ಯವೇ 30 ಸಾವಿರ ಮೀರಲ್ಲ. ಇನ್ನು 42 ಸಾವಿರ ಯಾಕೆ ಕಟ್ಟಬೇಕು ಎಂದು ಪ್ರಶ್ನೆ ಮಾಡಿದ್ದಾನೆ. ದಂಡ ಕಟ್ಟುವ ಬದಲು ಬೈಕನ್ನೇ ಬಿಟ್ಟು ಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ದಂಡ ಕಟ್ಟದ ಹಿನ್ನೆಲೆಯಲ್ಲಿ ಪೊಲೀಸರು ದ್ವಿಚಕ್ರ ವಾಹನವನ್ನು ಸೀಜ್ ಮಾಡಿದ್ದಾರೆ.
A biker who was flagged down by the Madivala traffic police left the two-wheeler with them after coming to know that there were 77 violation cases against the vehicle and he has to pay Rs 42,500 penalty to get vehicle back.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm