ಬ್ರೇಕಿಂಗ್ ನ್ಯೂಸ್
20-06-23 10:47 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 20: ಶಕ್ತಿ ಯೋಜನೆಯಿಂದ ಉಚಿತ ಪ್ರಯಾಣದ ಮೂಲಕ ಮಹಿಳೆಯರಿಗೆ ಶಕ್ತಿ ನೀಡುತ್ತಿರುವ ರಾಜ್ಯ ಸರ್ಕಾರ, ಹಣ ಹೊಂದಿಸುವುದಕ್ಕಾಗಿ ಶಾಲಾ ಮಕ್ಕಳಿಗೆ ಕೊಡುವ ಬಾಳೆ ಹಣ್ಣು, ಮೊಟ್ಟೆಯನ್ನು ಕಡಿತಗೊಳಿಸಿದೆ.
ರಾಜ್ಯದ ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಣೆಗಾಗಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪ್ರಧಾನ ಮಂತ್ರಿ ಪೋಷಣ ಅಭಿಯಾನದ ಅಡಿ ವಾರದಲ್ಲಿ 2 ದಿನ ನೀಡುತ್ತಿದ್ದ ಮೊಟ್ಟೆ/ಬಾಳೆಹಣ್ಣನ್ನು ಸದ್ಯ ಒಂದು ದಿನಕ್ಕೆ ಕಡಿತಗೊಳಿಸಲಾಗಿದೆ. ಈ ಕುರಿತು ಮಧ್ಯಾಹ್ನದ ಬಿಸಿಯೂಟ ಯೋಜನೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ರಾಜ್ಯದ ಎಲ್ಲ ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ಬೇಯಿಸಿದ ಮೊಟ್ಟೆ ಅಥವಾ ಬಾಳೆಹಣ್ಣು/ಶೇಂಗಾ ಚಿಕ್ಕಿ ವಿತರಿಸುವಂತೆ ಸರ್ಕಾರ ಸರ್ಕಾರ ಸೂಚನೆ ನೀಡಿದೆ.
ಪ್ರತಿ ವಿದ್ಯಾರ್ಥಿಗೆ ವಾರದಲ್ಲಿ ಒಂದು ಮೊಟ್ಟೆಯಂತೆ ಮೊದಲ ಹಂತದಲ್ಲಿ ಜೂ.20ರಿಂದ ಜು.15ರ ವರೆಗೆ ಅಥವಾ ಸರ್ಕಾರದ ಮುಂದಿನ ಆದೇಶ ಬರುವ ತನಕ ಫಲಾನುಭವಿ ಮಕ್ಕಳ ಹಾಜರಾತಿಗೆ ಅನುಗುಣವಾಗಿ ಯೋಜನೆಯನ್ನು ಮುಂದುವರಿಸುವಂತೆ ಸುತ್ತೋಲೆ ತಿಳಿಸಿದೆ.
The Karnataka government, which is empowering women through free travel from the Shakti scheme, has slashed bananas and eggs given to school children to raise money. In addition to the mid-day meal, eggs/bananas, which were given two days a week under the Pradhan Mantri Poshan Abhiyaan, have been reduced to one day to address malnutrition among school children in the state.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am