ಬ್ರೇಕಿಂಗ್ ನ್ಯೂಸ್
21-06-23 10:34 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 21: ಕರ್ನಾಟಕದ ಹಿಂದೂ ಧಾರ್ಮಿಕ ದೇವಾಲಯಗಳಾದ ಎ ವರ್ಗ ಹಾಗೂ ಬಿ ವರ್ಗದ ಸಂಸ್ಥೆಗಳಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ನೇರವಾಗಿ ದೇವರ ದರ್ಶನ ಸೌಲಭ್ಯವನ್ನು ಕಲ್ಪಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಹಿರಿಯ ನಾಗರಿಕರಿಗೆ ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯಲು ತೊಂದರೆಯಾಗುತ್ತಿದೆ. ಹೀಗಾಗಿ ವಯಸ್ಸಿನ ಆಧಾರದ ಮೇಲೆ ಸರದಿ ಸಾಲಿನಲ್ಲಿ ನಿಲ್ಲದೆ, ನೇರವಾಗಿ ದೇವರ ದರ್ಶನಕ್ಕೆ ಅನುವು ಮಾಡಿಕೊಡಬೇಕೆಂದು ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ(ರಿ) ಕೋರಿತ್ತು.
ಇತ್ತೀಚೆಗೆ ದೇವಾಲಯಗಳಿಗೆ ಆಗಮಿಸುತ್ತಿರುವ ಭಕ್ತರ ಸಂಖ್ಯೆ ಗಣನೀಯ ಹೆಚ್ಚುತ್ತಿದೆ. ಹಿರಿಯ ನಾಗರಿಕರಿಗೆ ಸರತಿ ಸಾಲಿನಲ್ಲಿ ನಿಲ್ಲುವುದು ಕಷ್ಟವಾಗುತ್ತಿರುವ ಕಾರಣ, 65 ವರ್ಷ ಮೇಲ್ಪಟ್ಟವರಿಗೆ ಪ್ರತ್ಯೇಕ ಶೀಘ್ರ ದರ್ಶನಕ್ಕೆ ಅಗತ್ಯ ವ್ಯವಸ್ಥೆ ಮಾಡುವಂತೆ ಮುಜರಾಯಿ ಇಲಾಖೆ ಆಯುಕ್ತರು ಸೂಚಿಸಿದ್ದಾರೆ.
ಇದಕ್ಕಾಗಿ ಹಿರಿಯ ನಾಗರಿಕರು ವಯಸ್ಸಿನ ದಾಖಲೆ ತೋರಿಸಿದಲ್ಲಿ ಶೀಘ್ರವೇ ದರ್ಶನಕ್ಕೆ ಅನುಕೂಲ ಮಾಡುವಂತೆ ತಿಳಿಸಿದ್ದಾರೆ. ದೇವಾಲಯಗಳಲ್ಲಿ ಹಿರಿಯ ನಾಗರಿಕರಿಗೆ ಸಹಾಯ ಕೇಂದ್ರ ಸ್ಥಾಪಿಸಿ, ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಹಾಗೂ ಸಹಾಯ ಕೇಂದ್ರಕ್ಕೆ ಸಿಬ್ಬಂದಿ ನಿಯೋಜಿಸುವಂತೆಯೂ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
Transport and Mujarai Department Minister Ramalingareddy said that senior citizens above 65 years of age will be allowed direct entry to the temple without queuing in all the temples of the state.As in Andhra Pradesh, special privileges will be given to senior citizens in the state. Senior citizens can no longer stand in normal queues at state temples.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm