ಬ್ರೇಕಿಂಗ್ ನ್ಯೂಸ್
22-06-23 01:54 pm HK News Desk ಕರ್ನಾಟಕ
ಹಾಸನ, ಜೂ 22: ಬಾಡಿಗೆದಾರರ ಕಾಟಕ್ಕೆ ಪ್ರಾಣ ಬಿಟ್ಟ ಮಗಳ ಸಾವಿನ ಸುದ್ದಿ ಕೇಳಿ ತಾಯಿಯೂ ಸಾವನ್ನಪ್ಪಿರುವ ಘಟನೆ ಹಾಸನದ ದಾಸರಕೊಪ್ಪಲಿನಲ್ಲಿ ನಡೆದಿದೆ.
ಲಲಿತಾ (55) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದು, ಈ ಸುದ್ದಿ ಕೇಳಿ ಲಕ್ಷಮ್ಮ (75) ಆಘಾತಕ್ಕೊಳಗಾಗಿ ಸಾವಿಗೀಡಾಗಿದ್ದಾರೆ.
ಲಲಿತಾ ಹಾಗೂ ಪತಿ ನಾಗರಾಜ ದಾಸರಕೊಪ್ಪಲು ಬಡಾವಣೆಯಲ್ಲಿ ಮನೆಗಳನ್ನು ನಿರ್ಮಿಸಿಕೊಂಡಿದ್ದರು. ಮನೆಯ ಮೇಲ್ಭಾಗದ ಮನೆಗಳನ್ನು ಬಾಡಿಗೆ ಮತ್ತು ಲೀಸ್ ಗೆ ನೀಡಿದ್ದರು. ಎರಡು ವರ್ಷದ ಹಿಂದೆ ಮೊದಲ ಮಹಡಿಯ ಮನೆಯನ್ನು ಉದ್ದೂರು ಕೊಪ್ಪಲು ಗ್ರಾಮದ ಸುಧಾರಾಣಿ ಹಾಗೂ ನಟರಾಜ ದಂಪತಿಗೆ ಮನೆ ಲೀಸ್ ಗೆ ಕೊಟ್ಟಿದ್ರು. ಹೊಸ ಮನೆಗೆ ಬಂದ ಒಂದು ವರ್ಷದ ನಂತರ ನಟರಾಜ ದಂಪತಿ ವಿನಾಃ ಕಾರಣ ಲಲಿತಾ ಅವರೊಂದಿಗೆ ಜಗಳ ಮಾಡುತ್ತಿದ್ದರು. ಒಮ್ಮೆ ನಾಗರಾಜ ಮತ್ತು ಲಲಿತಾ ಅವರ ಮೇಲೆ ಸುಧಾರಾಣಿ ಮತ್ತು ನಟರಾಜ ಹಲ್ಲೆಗೆ ಮುಂದಾಗಿದ್ದರು. ಜೂ.16 ರಂದು ಸರ ಕದ್ದಿದ್ದೀಯಾ, ನೀನು ಕಳ್ಳಿ ಎಂದು ಜಗಳ ತೆಗೆದು ಲಲಿತಾಗೆ ಬಾಯಿಗೆ ಬಂದಂತೆ ಬೈದಿದ್ದಾಳೆ . ಇದರಿಂದ ಬೇಸರಗೊಂಡು ಲಲಿತಾ ಮನೆ ಬಿಟ್ಟು ಹೋಗಿದ್ದರು. ನಂತರ ಜೂ.17 ರಂದು ಬೆಳಿಗ್ಗೆ ನಂಜದೇವರಕಾವಲು ಗ್ರಾಮದ ಅವರ ಜಮೀನಿನಲ್ಲಿ ವಿಷ ಕುಡಿದು ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿದ್ದರು. ಕೂಡಲೇ ನಾಗರಾಜ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಜೂ.20 ರಂದು ರಾತ್ರಿ ಲಲಿತಾ ಸಾವನಪ್ಪಿದ್ದಾರೆ. ಮಗಳ ಸಾವನ್ನಪ್ಪಿದ ಸುದ್ದಿ ಕೇಳಿ ಅಘಾತದಿಂದ ತಾಯಿ ಕೂಡ ಸಾವನ್ನಪ್ಪಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಡಿಗೆದಾರ ನಟರಾಜ್ ಮತ್ತು ಸುಧಾರಣೆಯನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.
Hassan House owner commits suicide due to harassment by tenant, mother too dies after hearing shocking news of daughter.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am