ಬ್ರೇಕಿಂಗ್ ನ್ಯೂಸ್
22-06-23 01:54 pm HK News Desk ಕರ್ನಾಟಕ
ಹಾಸನ, ಜೂ 22: ಬಾಡಿಗೆದಾರರ ಕಾಟಕ್ಕೆ ಪ್ರಾಣ ಬಿಟ್ಟ ಮಗಳ ಸಾವಿನ ಸುದ್ದಿ ಕೇಳಿ ತಾಯಿಯೂ ಸಾವನ್ನಪ್ಪಿರುವ ಘಟನೆ ಹಾಸನದ ದಾಸರಕೊಪ್ಪಲಿನಲ್ಲಿ ನಡೆದಿದೆ.
ಲಲಿತಾ (55) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದು, ಈ ಸುದ್ದಿ ಕೇಳಿ ಲಕ್ಷಮ್ಮ (75) ಆಘಾತಕ್ಕೊಳಗಾಗಿ ಸಾವಿಗೀಡಾಗಿದ್ದಾರೆ.
ಲಲಿತಾ ಹಾಗೂ ಪತಿ ನಾಗರಾಜ ದಾಸರಕೊಪ್ಪಲು ಬಡಾವಣೆಯಲ್ಲಿ ಮನೆಗಳನ್ನು ನಿರ್ಮಿಸಿಕೊಂಡಿದ್ದರು. ಮನೆಯ ಮೇಲ್ಭಾಗದ ಮನೆಗಳನ್ನು ಬಾಡಿಗೆ ಮತ್ತು ಲೀಸ್ ಗೆ ನೀಡಿದ್ದರು. ಎರಡು ವರ್ಷದ ಹಿಂದೆ ಮೊದಲ ಮಹಡಿಯ ಮನೆಯನ್ನು ಉದ್ದೂರು ಕೊಪ್ಪಲು ಗ್ರಾಮದ ಸುಧಾರಾಣಿ ಹಾಗೂ ನಟರಾಜ ದಂಪತಿಗೆ ಮನೆ ಲೀಸ್ ಗೆ ಕೊಟ್ಟಿದ್ರು. ಹೊಸ ಮನೆಗೆ ಬಂದ ಒಂದು ವರ್ಷದ ನಂತರ ನಟರಾಜ ದಂಪತಿ ವಿನಾಃ ಕಾರಣ ಲಲಿತಾ ಅವರೊಂದಿಗೆ ಜಗಳ ಮಾಡುತ್ತಿದ್ದರು. ಒಮ್ಮೆ ನಾಗರಾಜ ಮತ್ತು ಲಲಿತಾ ಅವರ ಮೇಲೆ ಸುಧಾರಾಣಿ ಮತ್ತು ನಟರಾಜ ಹಲ್ಲೆಗೆ ಮುಂದಾಗಿದ್ದರು. ಜೂ.16 ರಂದು ಸರ ಕದ್ದಿದ್ದೀಯಾ, ನೀನು ಕಳ್ಳಿ ಎಂದು ಜಗಳ ತೆಗೆದು ಲಲಿತಾಗೆ ಬಾಯಿಗೆ ಬಂದಂತೆ ಬೈದಿದ್ದಾಳೆ . ಇದರಿಂದ ಬೇಸರಗೊಂಡು ಲಲಿತಾ ಮನೆ ಬಿಟ್ಟು ಹೋಗಿದ್ದರು. ನಂತರ ಜೂ.17 ರಂದು ಬೆಳಿಗ್ಗೆ ನಂಜದೇವರಕಾವಲು ಗ್ರಾಮದ ಅವರ ಜಮೀನಿನಲ್ಲಿ ವಿಷ ಕುಡಿದು ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿದ್ದರು. ಕೂಡಲೇ ನಾಗರಾಜ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಜೂ.20 ರಂದು ರಾತ್ರಿ ಲಲಿತಾ ಸಾವನಪ್ಪಿದ್ದಾರೆ. ಮಗಳ ಸಾವನ್ನಪ್ಪಿದ ಸುದ್ದಿ ಕೇಳಿ ಅಘಾತದಿಂದ ತಾಯಿ ಕೂಡ ಸಾವನ್ನಪ್ಪಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಡಿಗೆದಾರ ನಟರಾಜ್ ಮತ್ತು ಸುಧಾರಣೆಯನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.
Hassan House owner commits suicide due to harassment by tenant, mother too dies after hearing shocking news of daughter.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am