ಬ್ರೇಕಿಂಗ್ ನ್ಯೂಸ್
23-06-23 04:13 pm HK News Desk ಕರ್ನಾಟಕ
ಹಿರಿಯೂರು, ಜೂನ್ 23: ಹಿರಿಯೂರು ತಾಲೂಕಿನ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿ ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಲಾರಿಯಲ್ಲಿದ್ದ 9 ದನಗಳು ಸ್ಥಳದಲ್ಲಿಯೇ ಸಾವನ್ನಪ್ಪಿವೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಎನ್ಎಚ್-4 ರಸ್ತೆಯ ಕೆಆರ್ ಹಳ್ಳಿ ಗೇಟ್ ಬಳಿ ಇರುವ ಬೈನರಿ ಗಾರ್ಮೆಂಟ್ಸ್ ಸಮೀಪ ಶುಕ್ರವಾರ ಬೆಳಗ್ಗೆ ಘಟನೆ ನಡೆದಿದೆ. ಮಹಾರಾಷ್ಟ್ರದಿಂದ ಕೋಲಾರ ಕಡೆಗೆ ದನಗಳನ್ನು ತುಂಬಿಕೊಂಡು ಹೋಗುತ್ತಿದ್ದ ಈಚರ್ ಲಾರಿ ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಲಾರಿಯಲ್ಲಿದ್ದ 10 ದನಗಳ ಪೈಕಿ 7 ದನಗಳು ಸ್ಥಳದಲ್ಲೇ ಸಾವನ್ನಪ್ಪಿದ್ದವು. 2 ದನಗಳು ಗಂಭೀರವಾಗಿ ಗಾಯಗೊಂಡಿದ್ದವು. ಆದರೆ, ಅವು ಕೂಡ ಈಗ ಸಾವನ್ನಪ್ಪಿದ್ದು, ಒಂದು ಗೋವು ಮಾತ್ರ ಆರೋಗ್ಯವಾಗಿದೆ ಎಂದು ತಿಳಿದು ಬಂದಿದೆ.
ಇತ್ತೀಚೆಗಷ್ಟೇ ಹಿರಿಯೂರು ನಗರದಲ್ಲಿ ಹರಿಯಾಣ ಮೂಲದ 7 ಜನರ ತಂಡವೊಂದು ಗೋವುಗಳನ್ನು ಹಿಡಿದು ಟೆಂಪೋಗೆ ತುಂಬಿಕೊಂಡು ಹೋಗುತ್ತಿದ್ದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಪದೇ ಪದೇ ಗೋವುಗಳ ಅಕ್ರಮ ಸಾಗಾಟ ನಡೆಯುತ್ತಿದ್ದು, ಈ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಾಗಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ.
Chitradurga 9 cattle killed in spot after truck accident near hiriyur.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm