ಬ್ರೇಕಿಂಗ್ ನ್ಯೂಸ್
23-06-23 04:56 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 23: ತಡರಾತ್ರಿ ಯಲಹಂಕ ನ್ಯೂಟೌನ್ ಠಾಣಾ ವ್ಯಾಪ್ತಿಯ ನಾಗೇನಹಳ್ಳಿಯ ಶ್ರೀರಾಮ್ ಸುಹಾನ ಅಪಾರ್ಟ್ಮೆಂಟ್ನಲ್ಲಿ ಮಹಿಳೆಯೊಬ್ಬರು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಲಕ್ನೋ ಮೂಲದ ಅಮೃತ ಶರ್ಮಾ (27) ಮೃತ ಮಹಿಳೆ. ನಿನ್ನೆ ರಾತ್ರಿ 10 ಗಂಟೆಯ ಸುಮಾರಿಗೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ತಕ್ಷಣವೇ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲೇ ಅಮೃತಾ ಸಾವನ್ನಪ್ಪಿದ್ದಾರೆ.
ಲಖನೌ ಮೂಲದ ಅಮೃತಾಳಿಗೆ ಎರಡು ವರ್ಷದ ಹಿಂದೆ ವಿವಾಹವಾಗಿತ್ತು. ಪತಿ, ಪತ್ನಿ ಇಬ್ಬರೂ ಕೂಡ ನಾಗೇನಹಳ್ಳಿಯ ಶ್ರೀರಾಮ್ ಸುಹಾನ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದುಕೊಂಡು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ತನ್ನ ತಂದೆಯನ್ನು ಕಳೆದುಕೊಂಡು ನೊಂದಿದ್ದ ಅಮೃತಾ ಮಾನಸಿಕ ಖಿನ್ನತೆಗೊಳಗಾಗಿದ್ದರು. ಅಲ್ಲದೇ ಈ ಹಿಂದೆಯೂ ಒಮ್ಮೆ ಆತ್ಮಹತ್ಯೆಗೆ ಯತ್ನಿಸಿದ್ದರು. ಇದೀಗ ನಿನ್ನೆ ಮತ್ತೊಮ್ಮೆ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವನ್ನಪ್ಪಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಲಖನೌದಿಂದ ಮೃತರ ತಾಯಿ ಆಗಮಿಸುತ್ತಿರುವುದಾಗಿ ಯಲಹಂಕ ನ್ಯೂ ಟೌನ್ ಪೊಲೀಸರು ತಿಳಿಸಿದ್ದಾರೆ.
A woman died by suicide after jumping from a balcony of her 10th-floor apartment in Nagenahalli near Yelahanka. The incident took place on Thursday night at around 10 pm. A case has been registered at Yelahanka New Town Police Station. The deceased has been identified as 27-year-old Amruta Sharma.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am