ಬ್ರೇಕಿಂಗ್ ನ್ಯೂಸ್
23-06-23 07:11 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 23: ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರಿಗೆ ಕೆಲಸದ ಒತ್ತಡ ಜಾಸ್ತಿಯಾಗಿದೆಯೋ? ತಮ್ಮ ಖಾತೆಯ ಮೇಲೆ ಬೇಸರವೋ? ತಿಳಿಯುತ್ತಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಸರ್ಕಾರ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರ ಕಾರ್ಯವೈಖರಿ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ‘ಪರಮೇಶ್ವರ ಅವರು ತಮ್ಮ ಗೃಹಖಾತೆಯ ಕೆಲಸಗಳನ್ನು ಪ್ರಿಯಾಂಕ್ ಖರ್ಗೆ ಲೀಸ್ಗೆ ಕೊಟ್ಟಿದ್ದಾರೋ?, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಪೊಲೀಸ್ ಅಧಿಕಾರಿಗಳಿಗೆ ಮರಿ ಖರ್ಗೆಯವರು ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ ಎಂದರೆ ನನ್ನ ಊಹೆ ನಿಜ ಅಲ್ಲವೇ? ಎಂದು ಕಟೀಲ್ ಕಿಡಿಕಾರಿದ್ದಾರೆ.
‘ಪರಮೇಶ್ವರ, ಪ್ರಿಯಾಂಕ್ ಖರ್ಗೆ ಅವರೇ, ಪೊಲೀಸ್ ಅಧಿಕಾರಿಗಳನ್ನು ಕಂಟ್ರೋಲ್ ಮಾಡುವ ಕೆಲಸ ಬಿಟ್ಟು, ದನಕಳ್ಳರ ಮೇಲೆ ಕಠಿಣ ಕ್ರಮ ಕೈಗೊಳ್ಳಿ, ಅಕ್ರಮ ಕಸಾಯಿಖಾನೆಗಳ ಮೇಲೆ ಕ್ರಮ ಕೈಗೊಳ್ಳಿ, ಲವ್ ಜಿಹಾದ್ ಮಾಡುವವರ ಮೇಲೆ ಕ್ರಮ ಕೈಗೊಳ್ಳಿ, ಅಶಾಂತಿ ದೂತರ ಮೇಲೆ ಕ್ರಮ ಕೈಗೊಳ್ಳಿ. ಅದು ಬಿಟ್ಟು ಹಿಂದೂಪರ ಕಾರ್ಯಕರ್ತರ ಮೇಲೆ ಟಾರ್ಗೆಟ್ ಮಾಡೋದು ಬೇಡ’ ಎಂದು ಕಟೀಲ್ ವಾಗ್ದಾಳಿ ನಡೆಸಿದ್ದಾರೆ.
— Nalinkumar Kateel (@nalinkateel) June 23, 2023
ಗೃಹ ಸಚಿವರಾದ @DrParameshwara ಅವರಿಗೆ ಕೆಲಸದ ಒತ್ತಡ ಜಾಸ್ತಿಯಾಗಿದೆಯೋ? ತಮ್ಮ ಖಾತೆಯ ಮೇಲೆ ಬೇಸರವೋ? ತಿಳಿಯುತ್ತಿಲ್ಲ.
— Nalinkumar Kateel (@nalinkateel) June 23, 2023
ಅಥವಾ ತಮ್ಮ ಗೃಹಖಾತೆಯ ಕೆಲಸಗಳನ್ನು @PriyankKharge ಅವರಿಗೆ #Lease ಗೆ ಕೊಟ್ಟಿದ್ದಾರೋ?
ಪೊಲೀಸ್ ಅಧಿಕಾರಗಳಿಗೆ ಮರಿ ಖರ್ಗೆಯವರು ಕ್ಲಾಸ್ ತಗೊತಿದ್ದಾರೆ ಎಂದರೆ ನನ್ನ ಊಹೆ ನಿಜ ಅಲ್ಲವೇ? @siddaramaiah
Nalin Kateel slams Parameshwara, says has given home Minister post on lease to Priyank Kharge.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm