ಬ್ರೇಕಿಂಗ್ ನ್ಯೂಸ್
23-06-23 07:11 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 23: ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರಿಗೆ ಕೆಲಸದ ಒತ್ತಡ ಜಾಸ್ತಿಯಾಗಿದೆಯೋ? ತಮ್ಮ ಖಾತೆಯ ಮೇಲೆ ಬೇಸರವೋ? ತಿಳಿಯುತ್ತಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಸರ್ಕಾರ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರ ಕಾರ್ಯವೈಖರಿ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ‘ಪರಮೇಶ್ವರ ಅವರು ತಮ್ಮ ಗೃಹಖಾತೆಯ ಕೆಲಸಗಳನ್ನು ಪ್ರಿಯಾಂಕ್ ಖರ್ಗೆ ಲೀಸ್ಗೆ ಕೊಟ್ಟಿದ್ದಾರೋ?, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಪೊಲೀಸ್ ಅಧಿಕಾರಿಗಳಿಗೆ ಮರಿ ಖರ್ಗೆಯವರು ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ ಎಂದರೆ ನನ್ನ ಊಹೆ ನಿಜ ಅಲ್ಲವೇ? ಎಂದು ಕಟೀಲ್ ಕಿಡಿಕಾರಿದ್ದಾರೆ.

![]()
‘ಪರಮೇಶ್ವರ, ಪ್ರಿಯಾಂಕ್ ಖರ್ಗೆ ಅವರೇ, ಪೊಲೀಸ್ ಅಧಿಕಾರಿಗಳನ್ನು ಕಂಟ್ರೋಲ್ ಮಾಡುವ ಕೆಲಸ ಬಿಟ್ಟು, ದನಕಳ್ಳರ ಮೇಲೆ ಕಠಿಣ ಕ್ರಮ ಕೈಗೊಳ್ಳಿ, ಅಕ್ರಮ ಕಸಾಯಿಖಾನೆಗಳ ಮೇಲೆ ಕ್ರಮ ಕೈಗೊಳ್ಳಿ, ಲವ್ ಜಿಹಾದ್ ಮಾಡುವವರ ಮೇಲೆ ಕ್ರಮ ಕೈಗೊಳ್ಳಿ, ಅಶಾಂತಿ ದೂತರ ಮೇಲೆ ಕ್ರಮ ಕೈಗೊಳ್ಳಿ. ಅದು ಬಿಟ್ಟು ಹಿಂದೂಪರ ಕಾರ್ಯಕರ್ತರ ಮೇಲೆ ಟಾರ್ಗೆಟ್ ಮಾಡೋದು ಬೇಡ’ ಎಂದು ಕಟೀಲ್ ವಾಗ್ದಾಳಿ ನಡೆಸಿದ್ದಾರೆ.
— Nalinkumar Kateel (@nalinkateel) June 23, 2023
ಗೃಹ ಸಚಿವರಾದ @DrParameshwara ಅವರಿಗೆ ಕೆಲಸದ ಒತ್ತಡ ಜಾಸ್ತಿಯಾಗಿದೆಯೋ? ತಮ್ಮ ಖಾತೆಯ ಮೇಲೆ ಬೇಸರವೋ? ತಿಳಿಯುತ್ತಿಲ್ಲ.
— Nalinkumar Kateel (@nalinkateel) June 23, 2023
ಅಥವಾ ತಮ್ಮ ಗೃಹಖಾತೆಯ ಕೆಲಸಗಳನ್ನು @PriyankKharge ಅವರಿಗೆ #Lease ಗೆ ಕೊಟ್ಟಿದ್ದಾರೋ?
ಪೊಲೀಸ್ ಅಧಿಕಾರಗಳಿಗೆ ಮರಿ ಖರ್ಗೆಯವರು ಕ್ಲಾಸ್ ತಗೊತಿದ್ದಾರೆ ಎಂದರೆ ನನ್ನ ಊಹೆ ನಿಜ ಅಲ್ಲವೇ? @siddaramaiah
Nalin Kateel slams Parameshwara, says has given home Minister post on lease to Priyank Kharge.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am